‘ಉದಯಪುರ ಹತ್ಯೆ ಹಿಂದೆ ಮದರಸಾ ಪ್ರಭಾವ’

Webdunia
ಶುಕ್ರವಾರ, 1 ಜುಲೈ 2022 (20:22 IST)
ರಾಜಸ್ಥಾನದ ಉದಯಪುರದಲ್ಲಿ ನಡೆದ ಕನ್ನಯ್ಯಲಾಲ್ ಹತ್ಯೆ ಹಿಂದೆ ಮಸೀದಿ, ಮೌಲ್ವಿಗಳ ಬೋಧನೆಯ ಪ್ರಭಾವವಿದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.ಈ ಕುರಿತು ಧಾರವಾಡದಲ್ಲಿ ಮಾತನಾಡಿದ ಅವರು, ಕನ್ಹಯ್ಯ ಲಾಲ್ ಹತ್ಯೆ ನಿಜಕ್ಕೂ ಖಂಡನೀಯ. ಮಸೀದಿ ಒಂದು ಪ್ರಾರ್ಥನಾ ಸ್ಥಳ, ಪ್ರಾರ್ಥನೆ ಎಂದರೆ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬಯಸುವುದು. ಆದರೆ ಮದರಸಾಗಳಲ್ಲಿ ಬೋಧನೆಯ ಪಾಠ ವಿಕೃತಿ ಕಡೆ ಹೋಗುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.ಉತ್ತರ ಪ್ರದೇಶದಲ್ಲಿ ಮುನ್ನೂರಕ್ಕೂ ಹೆಚ್ಚು ಕಾನೂನು ಬಾಹಿರ ಮದರಸಾಗಳನ್ನು ಅಲ್ಲಿನ ಸರ್ಕಾರ ಬಂದ್ ಮಾಡಿದೆ. ಅಸ್ಸೋಂನಲ್ಲಿ ಕೂಡ ಮದರಸಾರಗಳನ್ನು ಮುಚ್ಚಲಾಗಿದೆ. ಇದಲ್ಲದೇ, ಇಸ್ಲಾಂ ರಾಷ್ಟ್ರ ಪಾಕಿಸ್ತಾನದಲ್ಲಿಯೂ ಸಹಿತ ಮದರಸಾಗಳನ್ನು ಬ್ಯಾನ್ ಮಾಡಿದ್ದಾರೆ. ಈ ನಿಟ್ಟಿನಲ್ಲಿ ದೇಶದಲ್ಲೂ ಮದರಾಸಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments