Select Your Language

Notifications

webdunia
webdunia
webdunia
webdunia

ಮಹಾ ಹೋರಾಟಗಾರರಿಗೆ ಸ್ವಾತಂತ್ರ ದಿನಾಚರಣೆ ಮಹಾ ಗಿಫ್ಟ್

ಮಹದಾಯಿ
ಮಹದಾಹಿ ಹೋರಾಟಗಾರರಿಗೆ ಸ್ವಾತಂತ್ರ ದಿನಾಚರಣೆಯ ಗಿಫ್ಟ್ ದೊರಕಿದೆ. 13.5 ಟಿಎಂಸಿ ನೀರನ್ನು ಕರ್ನಾಟಕಕ್ಕೆ ಮಹದಾಯಿ ನೀರು ಬಳಸಲು ನ್ಯಾಯಾಧೀಕರಣ ಒಪ್ಪಿಗೆ ಕೊಟ್ಟು ತೀರ್ಪು ನೀಡಿದೆ.

ನ್ಯಾಯಾಧೀಕರಣದ ತೀರ್ಪು ಈ ಭಾಗದ ಜನರಿಗೆ ಸಂತಸ ತಂದಿದೆ. ಕುಡಿಯುವ ನೀರಿಗಾಗಿ ರಾಜ್ಯ ಸರಕಾರ 7.5 ಟಿಎಂಸಿ ನೀರನ್ನು ಕೊಡಬೇಕೆಂದು ತನ್ನ ವಾದ ಮಂಡಿಸಿತ್ತು. ನ್ಯಾಯಮೂರ್ತಿ ಜೆ.ಎಂ.ಪಾಂಚಾಲ ನೇತೃತ್ವದ ತ್ರಿಸದಸ್ಯ ಪೀಠ ರಾಜ್ಯದ ಮನವಿಗೆ ಸ್ಪಂದಿಸಿ ಕುಡಿಯುವ ಉದ್ದೇಶಕ್ಕೆ 4 ಟಿಎಂಸಿ, ಮಹದಾಯಿ ಅಚ್ಚುಕಟ್ಟು ಪ್ರದೇಶದಲ್ಲಿ ಇತರೆ ಬಳಕೆಗೆ 1.5 ಟಿಎಂಸಿ ಹಾಗೂ 8.02 ಟಿಎಂಸಿ ಜಲ ವಿದ್ಯುತ್ ಗಾಗಿ ಕರ್ನಾಟಕ ರಾಜ್ಯ ಬಳಸಬಹದೆಂದು ಮಹತ್ತರ ತೀರ್ಪು ನೀಡಿದೆ.

ಈ ತೀರ್ಪು ಮೂಲಕ ರಾಜ್ಯಕ್ಕೆ ಪ್ರತಿಶತ ನೂರರಷ್ಟು ಅಲ್ಲದಿದ್ದರೂ ಭಾಗಶಃ ಜಯ ದೊರೆತಂತೆ ಆಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಾತಂತ್ರ್ಯ ದಿನಾಚರಣೆ: ಪ್ರಥಮ ಬಾರಿಗೆ ನೇರ ಪ್ರಸಾರ