ಮಹದಾಯಿ ಪಾದಯಾತ್ರೆ ಮಾಡುತ್ತೇವೆ : ಪಾಟೀಲ್

Webdunia
ಮಂಗಳವಾರ, 25 ಜನವರಿ 2022 (07:16 IST)
ಬೆಳಗಾವಿ : ಮೇಕೆದಾಟು ಪಾದಯಾತ್ರೆಯಂತೆಯೇ ಮಹದಾಯಿ ಪಾದಯಾತ್ರೆ ಮಾಡುತ್ತೇವೆ.
 
ಈಗಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಈ ಸಂಬಂಧ ನಿಲುವು ತೆಗೆದುಕೊಂಡು ಅಧಿಕೃತ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹದಾಯಿ ಯೋಜನೆಯು ಹುಬ್ಬಳ್ಳಿ, ಧಾರವಾಡ ಸೇರಿ ನಾಲ್ಕಾರು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಇರುವ ಯೋಜನೆಯಾಗಿದೆ. ಮಹದಾಯಿ ಕಣಿವೆಯಲ್ಲಿ ಸುಮಾರು 200 ಟಿಎಂಸಿ ನೀರು ಸಿಗುತ್ತದೆ. ನಮ್ಮ ಸರಹದ್ದಿನಲ್ಲಿ 50 ರಿಂದ 60 ಟಿಎಂಸಿ ನೀರು ಬರುತ್ತದೆ ಎಂದರು. 

ಮಲಪ್ರಭಾ ಡ್ಯಾಮನಲ್ಲಿ ನೀರಿನ ಕೊರತೆ ಇರುವುದರಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ಬೇಡಿಕೆ ಇದೆ. ಒಟ್ಟಾರೆ ನಾವು 36 ಟಿಎಂಸಿ ನೀರಿಗಾಗಿ ಬೇಡಿಕೆ ಸಲ್ಲಿಸಿದ್ದೆವು. ಅದರಲ್ಲಿ 7.5 ಟಿಎಂಸಿ ಕುಡಿಯುವ ನೀರಿಗಾಗಿ ಕೇಳಿದ್ದೆವು. ಆದರೆ, ಟ್ರಿಬ್ಯುನಲ್ ನಮಗೆ 3.9 ಟಿಎಂಸಿ ನೀರು ನೀಡಿದೆ. ಅದು ನಮಗೆ ಯಾವುದಕ್ಕೂ ಸಾಲುವುದಿಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments