Webdunia - Bharat's app for daily news and videos

Install App

ಬೆಂಗಳೂರಿನ ಪ್ರಮುಖ ಅಂಡರ್ ಪಾಸ್ ಗಳು ಬಂದ್- ತುಷಾರ್ ಗಿರಿನಾಥ್

Webdunia
ಸೋಮವಾರ, 22 ಮೇ 2023 (16:19 IST)
ಕೆ.ಆರ್ ಸರ್ಕಲ್ ನಲ್ಲಿರುವ ಅಂಡರ್ ಪಾಸ್ ಕೆಲ ಹೊತ್ತಿನಲ್ಲಿ ಬಂದ್ ಆಗಲಿದೆ.ಮಳೆಗಾಲ ಮುಗಿಯೋವರೆಗೂ ಕೆಲ ಅಂಡರ್ ಪಾಸ್ ಗಳನ್ನು ತಾತ್ಕಾಲಿಕವಾಗಿ ಪಾಲಿಕೆ ಮುಚ್ಚಲಿದೆ.ಇಂಜಿನಿಯರ್ ಇನ್ ಚೀಫ್ ವರದಿ ಆಧರಿಸಿ ಯಾವ್ಯಾವ ಅಂಡರ್ ಪಾಸ್ ಬಂದ್ ಎಂದು ಬಿಬಿಎಂಪಿ ನಿರ್ಧರಿಸಲಿದೆ.ಈಗಾಗಲೇ ನಗರದ ಹಲವು ಅಂಡರ್ ಪಾಸ್ ಗಳಲ್ಲಿ ಮಳೆ ನೀರು ನಿಂತು ಅವಾಂತರವಾಗಿದೆ.ಹೀಗಾಗಿ ಮಳೆಗಾಲ ಮುಗಿಯೋವರೆಗೂ ಕೆಲ ಅಂಡರ್ ಪಾಸ್ ಗಳನ್ನ  ಬಿಬಿಎಂಪಿ ಮುಚ್ಚಲಿದೆ ಎಂದು ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.
 
ಈ ವೇಳೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ನಿನ್ನೆ ಸಾವಿಗೀಡಾದ ಇಬ್ಬರಿಗೂ 5 ಲಕ್ಷ ಪರಿಹಾರ ನೀಡಲಾಗುವುದು.ಮಹಾಲಕ್ಷ್ಮಿ ಲೇಔಟ್ ನಲ್ಲಿ ರಾಜಕಾಲೂವೆ ಕೆಲಸ ನಡೆಯುತ್ತಿದ್ದ ಹಿನ್ನೆಲೆ  20 ಮನೆ ಗೆ ನೀರು ನುಗ್ಗಿದೆ.ಕೆಆರ್  ಸರ್ಕಲ್ ಅಂಡರ್ ಪಾಸ್ ನಲ್ಲಿ ಒಂದು ಅವಘಡಾ ನಡೆದಿದೆ.ಚಂಡ ಮಾರುತದಿಂದ ಎಲೆಗಳು ಉದುರಿದ್ದು 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬಂದಿದೆ.ಹಾಗಾಗಿ ಎಲೆಗಳು ಉದುರಿ ಅಂಡರ್ ಪಾಸ್ ನಲ್ಲಿ ನೀರುಹೋಗುವ ಸ್ಥಳಗಳು ಬಂದ್ ಆಗಿ ಅನಾಹುತ ನಡೆದಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments