Publish Date: Sat, 02 Feb 2019 (17:59 IST)
Updated Date: Sat, 02 Feb 2019 (18:01 IST)
ಇಡ್ಲಿ, ವಡಾ ಸಿದ್ಧಪಡಿಸುತ್ತಿದ್ದ ಗೂಡಂಗಡಿಯ ವ್ಯಕ್ತಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.
ಹೊಂಡದಲ್ಲಿ ಬಿದ್ದು ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಜಯಕುಮಾರ್ ಏಣಿ(38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ.
ಹಾವೇರಿ ನಗರದ ಅಕ್ಕಮಹಾದೇವಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನು ಇಡ್ಲಿ ವಡಾ ಗೂಡಂಗಡಿ ಇಟ್ಟುಕೊಂಡಿದ್ದನು. ಈ ಕುರಿತು ಹಾವೇರಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.