Select Your Language

Notifications

webdunia
webdunia
webdunia
webdunia

ಕಲುಷಿತ ನೀರು ಸೇವಿಸಿ ವ್ಯಕ್ತಿ ಸಾವು

Man dies after drinking contaminated water
ಬೆಳಗಾವಿ ಜಿಲ್ಲೆಯ ಮುದೇನೂರ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ಬಾಗಲಕೋಟೆಯಲ್ಲಿ  ಮತ್ತೋರ್ವ ವ್ಯಕ್ತಿ ಸಾವನಪ್ಪಿದ್ದಾರೆ. ಮುದೇನೂರ ಗ್ರಾಮದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ. ವಿಠ್ಠಲ್​​​​​  ಮೃತ ವ್ಯಕ್ತಿಯಾಗಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಖಾಸಗಿ ಆಸ್ಪತ್ರೆಯಿಂದ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ವಿಠ್ಠಲ್​​​​ ಸಾವನಪ್ಪಿದ್ದಾರೆ. ವಿಠ್ಠಲ್ ಅಕ್ಟೋಬರ್​​ 25ರಂದು​​​​​​​​​ ಕಲುಷಿತ ನೀರು ಸೇವಿಸಿ ವಾಂತಿಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ರು. 

Share this Story:

Follow Webdunia kannada

ಮುಂದಿನ ಸುದ್ದಿ

ಸಾಲದ ಸುಳಿಗೆ ಸಿಲುಕಿ ರೈತ ಆತ್ಮಹತ್ಯೆ