ಒಳಬಟ್ಟೆ ಹರಿದಿದೆ! ಬಟ್ಟೆ ಅಂಗಡಿ ತೆರೆಸಿ! ಸಿಎಂಗೆ ಮನವಿ ಮಾಡಿದ ವ್ಯಕ್ತಿ

Webdunia
ಬುಧವಾರ, 2 ಜೂನ್ 2021 (09:19 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಬಟ್ಟೆ ಅಂಗಡಿಗಳು ಬಾಗಿಲು ಮುಚ್ಚಿ ಕೂತಿವೆ. ಆದರೆ ಇದರಿಂದ ಕೆಲವರ ವೈಯಕ್ತಿಕ ಸಂಕಟ ಹೇಳಿಕೊಳ್ಳಲಾಗದಂತದ್ದು.


ಆದರೆ ಇಲ್ಲೊಬ್ಬರು ಸಿಎಂಗೇ ಪತ್ರ ಬರೆದು ತಮ್ಮ ‘ಸಂಕಟ’ ತೋಡಿಕೊಂಡಿದ್ದಾರೆ. ನನ್ನಲ್ಲಿದ್ದ ಎರಡು ಜೊತೆ ಒಳಬಟ್ಟೆಯೂ ಹರದಿದೆ. ದಯವಿಟ್ಟು ಬಟ್ಟೆ ಅಂಗಡಿ ತೆರೆಸಿ ಎಂದು ನರಸಿಂಹ ಮೂರ್ತಿ ಎಂಬವರು ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದಾರೆ!

ಒಳಬಟ್ಟೆ, ಬನಿಯನ್ ಹರಿದಿದೆ. ಇದರಿಂದ ಎಷ್ಟು ತೊಂದರೆಯಾಗುತ್ತಿದೆ ಗೊತ್ತಾ? ಪಾಪ, ಹೆಣ್ಣು ಮಕ್ಕಳ ಗತಿ ಏನಾಗಬೇಕು? ತಿಂಗಳಿಗೆ ಒಮ್ಮೆಯಾದರೂ ಬಟ್ಟೆ ಅಂಗಡಿ ತೆರೆಯಲು ಅವಕಾಶ ಕೊಡಿ ಎಂದು ಮೈಸೂರಿನವರಾದ ನರಸಿಂಹ ಮೂರ್ತಿ ಮನವಿ ಮಾಡಿದ್ದಾರೆ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಮುಂದಿನ ಸುದ್ದಿ
Show comments