Webdunia - Bharat's app for daily news and videos

Install App

ಚಾಕುವಿನಿಂದ‌ ಚುಚ್ಚಿ ವ್ಯಕ್ತಿ ಕೊಲೆ

Webdunia
ಗುರುವಾರ, 12 ಅಕ್ಟೋಬರ್ 2023 (14:20 IST)
ನಗರದಲ್ಲಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಮದನ್ (32)  ಎಂಬಾತನನ್ನು ಕೊಲೆ ಮಾಡಲಾಗಿದೆ.ಬಾಣಸವಾಡಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದ್ದು,ಹಳೆ ದ್ವೇಷದ‌ ಹಿನ್ನಲೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
 
ಅಂಗಡಿಯೊಂದರ  ಒಳಭಾಗದಲ್ಲಿದ್ದ ಮದನ್ ರನ್ನ ಆ ಸಂದರ್ಭದಲ್ಲಿ ಸ್ಕೆಚ್ ಹಾಕಿ  ಕೊಲೆ ಮಾಡಿದ್ದಾರೆ.ರಾಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ರಾಮಮೂರ್ತಿನಗರ ಪೊಲೀಸರಿಂದ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.ಚೆನೈನಲ್ಲಿ ಮದನ್ ವಾಸವಾಗಿದ್ದ.ಹಲವು ದಿನಗಳ ಹಿಂದೆ ಹೃತ್ವಿಕ್ ಎಂಬಾತನ ಮೇಲೆ ಮದನ್ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ನಡೆಸಿದ್ದ.ಹೀಗಾಗಿ ಹಳೆ ದ್ವೇಷದ ಹಿನ್ನಲೆ‌ ಮದನ್ ನ್ನ ಆರೋಪಿಗಳು ಹತ್ಯೆ ಮಾಡಿದ್ದಾರೆ.ಮದನ್ ಬರುವಿಕೆಗಾಗಿ ಹಂತಕರು ಕಾದು ಕುಳಿತಿದ್ದರು.ಮದನ್ ಬರುತ್ತಿದ್ದಂತೆ ಮೂರು ಜನರು ಲಾಂಗ್ ಹಿಡಿದು ಅಟ್ಯಾಕ್ ಮಾಡಿದ್ದಾರೆ.ಅಟ್ಯಾಕ್‌ನಲ್ಲಿ ಮದನ್‌ ಕೈ ಯನ್ನು  ಆರೋಪಿಗಳು ಕತ್ತರಿಸಿದ್ರು.ಗಾಯಗೊಂಡ ವ್ಯಕ್ತಿಯನ್ನ ಆಸ್ಪತ್ರೆಗೆ ಪೊಲೀಸರು ದಾಖಲಿಸಲು ಮುಂದಾದರು.ಆಸ್ಪತ್ರೆಯಲ್ಲಿ‌ ಚಿಕಿತ್ಸೆ  ಫಲಕಾರಿಯಾಗದೇ ಮದನ್ ಸಾವನಾಪ್ಪಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments