ಏಕಾಏಕಿ ಹರಿದ ನೀರಿಗೆ ಬೆಚ್ಚಿ ಬಿದ್ದ ಮಂಡ್ಯ

Webdunia
ಬುಧವಾರ, 16 ಅಕ್ಟೋಬರ್ 2019 (19:49 IST)
ಏಕಾಏಕಿಯಾಗಿ ನಡೆದ ಘಟನೆಯಿಂದಾಗಿ ಅಲ್ಲಿನ ರೈತರು ಬೆಚ್ಚಿಬಿದ್ದಿದ್ದಾರೆ.

ಸಿಂದಘಟ್ಟ ಗ್ರಾಮದ ಕೆರೆಯ ಕೋಡಿ ಒಡೆದು ಜಮೀನಿಗೆ ಅಪಾರ ಪ್ರಮಾಣದ ನೀರು ನುಗ್ಗಿದೆ. ನೂರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಭತ್ತ, ಬಾಳೆ ಮತ್ತು ಕಬ್ಬಿನ ಬೆಳೆ ನಾಶವಾಗಿದೆ.

ಸ್ಥಳಕ್ಕೆ ಅಧಿಕಾರಿಗಳ ಭೇಟಿ ನೀಡಿದ್ದು, ಪರಿಹಾರ ನೀಡಲು ನೊಂದ ರೈತರ ಆಗ್ರಹ ಮಾಡಿದ್ದಾರೆ.

ಮಂಡ್ಯದ ಸಿಂದಘಟ್ಟ ಗ್ರಾಮದ ಕೆರೆಯ ಕೋಡಿಯಲ್ಲಿ ಬಿರುಕು ಬಿಟ್ಟು ನೂರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಭತ್ತ ಮತ್ತು ಬಾಳೆ ಬೆಳೆ ನಾಶವಾಗಿದೆ.

ಸುರಿದ ಭಾರೀ ಮಳೆಯ ನೀರು ಹಾಗೂ ಹೇಮಾವತಿ ನಾಲೆಯ ನೀರು ಕೆರೆಯಲ್ಲಿ ಸೇರಿದ ಪರಿಣಾಮವಾಗಿ ಕೆರೆಯ ಕೋಡಿಯು ನೀರಿನ ರಭಸಕ್ಕೆ ಒಡೆದಿದೆ. ನೂರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ನಷ್ಟ ಸಂಭವಿಸಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments