Webdunia - Bharat's app for daily news and videos

Install App

ತಮ್ಮ ಹಾಗೇ ತೃತೀಯ ಲಿಂಗಿಯಾಗಲು ಒಪ್ಪದಕ್ಕೆ ಮರ್ಮಾಂಗನ್ನೇ ಕತ್ತರಿಸಿದ ಮಂಗಳಮುಖಿಯರು

Sampriya
ಬುಧವಾರ, 21 ಆಗಸ್ಟ್ 2024 (16:03 IST)
Photo Courtesy X
ಬೆಂಗಳೂರು: ತೃತೀಯ ಲಿಂಗಿಗಳು ಹೊಟ್ಟೆ ಪಾಡಿಗಾಗಿ ರೈಲು ನಿಲ್ದಾಣ, ಬಸ್‌ ನಿಲ್ದಾಣ ಹಾಗೂ ಮಾರುಕಟ್ಟೆಗಳಲ್ಲಿ ಭಿಕ್ಷಾಟನೆ ಮಾಡುತ್ತಾರೆ. ಕೆಲವೊಂದು ಬಾರಿ ಕೇಳಿದ ಹಣ ನೀಡದೆ ಇದ್ದಾಗ ಇವರು ಪುರುಷರ ಜತೆ ಜಗಳಕ್ಕೆ ಬೀಳುವುದು ಉಂಟು. ಆದರೆ ಇಲ್ಲೊಂದು ತೃತೀಯ ಲಿಂಗಿಗಳ ಗುಂಪು,  ತಮ್ಮ ಹಾಗೇ ತೃತೀಯ ಲಿಂಗಿಯಾಗಲು ಒ‍ಪ್ಪದಿರುವುದಕ್ಕೆ ಕೋಪಗೊಂಡು ಯುವಕನ ಮರ್ಮಾಂಗವನ್ನೇ ಕತ್ತರಿಸಿ ಮೃಘೀಯವಾಗಿ ವರ್ತಿಸಿದ ಘಟನೆ ಬೆಳಕಿಗೆ ಬಂದಿದೆ.

ತಮ್ಮ ಹಾಗೇ ತೃತೀಯ ಲಿಂಗಿಯಾಗಲು ಒಪ್ಪದಕ್ಕೆ ಯುವಕನ ಪ್ರಜ್ಞೆ ತಪ್ಪಿಸಿ, ಆತನ ಮರ್ಮಾಂಗವನ್ನೇ ಕತ್ತರಿಸಿದ್ದಾರೆ. ಅದಲ್ಲದೆ ಅವನನ್ನು ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದಾರೆ. ಇನ್ನೂ ಅಲ್ಲಿಂದ್ದ ಹೋಗಬೇಕೆಂದರೆ 5 ಲಕ್ಷ ರೂಪಾಯಿ ಹಣದ ಬೇಡಿಕೆಯಿಟ್ಟಿದ್ದಾರೆ. ಇದೆಲ್ಲದ್ದರಿಂದ ಬೇಸತ್ತ ಯುವಕ ಅವರಿಂದ ತಪ್ಪಿಸಿಕೊಂಡು ಬಂದು ಪೊಲೀಸರಿಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಯುವಕನ ದೂರಿನ ಆಧಾರದ ಮೇಲೆ ಬೆಂಗಳೂರಿನ ಪುಲಕೇಶಿನಗರದ ಪೊಲೀಸ್ ಠಾಣೆ ಪೊಲೀಸರು ತೃತೀಯ ಲಿಂಗಿಗಳಾದ ಮುಗಿಲ, ಚಿತ್ರಾ, ಅಶ್ವಿನಿ, ಕಾಜಲ್ ಹಾಗೂ ಪ್ರೀತಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಂತ್ರಸ್ತ (18 ವರ್ಷ ವಯಸ್ಸು) ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments