Webdunia - Bharat's app for daily news and videos

Install App

ಮಂಗಳೂರು ದರೋಡೆಕೋರರನ್ನು ಇಂದು ಮತ್ತೆ ಬ್ಯಾಂಕ್ ಗೆ ಕರೆತರಲಿರುವ ಪೊಲೀಸರು

Krishnaveni K
ಗುರುವಾರ, 23 ಜನವರಿ 2025 (12:20 IST)
ಮಂಗಳೂರು: ಇತ್ತೀಚೆಗೆ ಕೋಟೆಕಾರ್ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆಗೆ ಸಂಬಂದಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು ಇಂದು ಆರೋಪಿಗಳನ್ನು ಬ್ಯಾಂಕ್ ಗೆ ಕರೆತರಲಿದ್ದಾರೆ.

ಜನವರಿ 17 ರಂದು ಕೋಟೆಕಾರ್ ಸಹಕಾರಿ ಬ್ಯಾಂಕ್ ನಲ್ಲಿ ದರೋಡೆ ನಡೆದಿತ್ತು. ಘಟನೆ ನಡೆದ ಮೂರು ದಿನಗಳ ಬಳಿಕ ತಮಿಳುನಾಡಿನ ತಿರುವನ್ವೇಲಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು. ಬಂಧಿತರೆಲ್ಲರೂ ತಮಿಳುನಾಡು ಮೂಲದವರೆಂದು ಪತ್ತೆಯಾಗಿತ್ತು.

ಇದೀಗ ಬಂಧಿತರಿಂದ ಚಿನ್ನ, ನಗದು ವಶಪಡಿಸಿಕೊಳ್ಳಲಾಗಿದೆ. ಇಂದು ಪೊಲೀಸರು ದರೋಡೆಕೋರರನ್ನು ಸ್ಥಳ ಮಹಜರಿಗೆ ಬ್ಯಾಂಕ್ ಗೆ ಕರೆದೊಯ್ಯಲಿದ್ದಾರೆ. ಮೊನ್ನೆ ನಡೆದ ಘಟನೆಯನ್ನು ರಿಕ್ರಿಯೇಟ್ ಮಾಡಲಿದ್ದಾರೆ.

ಇದಕ್ಕೆ ಮೊದಲು ಕೆಸಿ ರೋಡ್ ನಲ್ಲಿ ಸ್ಥಳ ಮಹಜರಿಗೆ ಕರೆದೊಯ್ದಿದ್ದಾಗ ಓರ್ವ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದು ಮತ್ತೆ ಬಂಧಿಸಿದ್ದರು. ಇಂದೂ ಕೂಡಾ ಸ್ಥಳ ಮಹಜರು ವೇಳೆ ಬಿಗಿ ಭದ್ರತೆ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments