Webdunia - Bharat's app for daily news and videos

Install App

Mangaluru Suhas Shetty murder: ಮಂಗಳೂರು ಸುಹಾಸ್ ಶೆಟ್ಟಿ ಹತ್ಯೆಗೆ ಮುಸ್ಲಿಂ ಹೆಡ್ ಕಾನ್ಸ್ ಟೇಬಲ್ ಕೈವಾಡ

Krishnaveni K
ಮಂಗಳವಾರ, 6 ಮೇ 2025 (10:23 IST)
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಮುಸ್ಲಿಂ ಧರ್ಮದ ಹೆಡ್ ಕಾನ್ಸ್ ಟೇಬಲ್ ಒಬ್ಬರ ಕೈವಾಡವಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಬಜ್ಪೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ರಶೀದ್ ಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೊದಲಿನಿಂದಲೂ ತಮ್ಮ ಮಗನ ಹತ್ಯೆಯಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂದು ಸುಹಾಸ್ ಶೆಟ್ಟಿ ಕುಟುಂಬಸ್ಥರು ಆರೋಪಿಸಿದ್ದರು.

ಘಟನೆ ನಡೆಯುವ ಒಂದು ವಾರದ ಹಿಂದಷ್ಟೇ ಬಜ್ಪೆ ಠಾಣೆಯ ರಶೀದ್ ಠಾಣೆಗೆ ಕರೆಸಿ ನೀನು ಯಾವುದೇ ಗುಂಪು ಕಟ್ಟಿಕೊಳ್ಳಬಾರದು, ಆಯುಧ ಇಟ್ಟುಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಇದೆಲ್ಲವೂ ಪೂರ್ವ ನಿಯೋಜಿತವಾಗಿತ್ತು ಎಂಬುದು ಕುಟುಂಬಸ್ಥರ ಆರೋಪ.

ಸುಹಾಸ್ ಶೆಟ್ಟಿ ಚಲನವಲನಗಳನ್ನು ರಶೀದ್ ಗಮನಿಸಿ ಹಂತಕರಿಗೆ ಮಾಹಿತಿ ನೀಡಿದ್ದಾರೆ ಎಂಬ ಆರೋಪವಿದೆ. ಇದೀಗ ಸುಹಾಸ್ ಹತ್ಯೆ ವಿಚಾರಣೆ ತಂಡದಲ್ಲಿ ರಶೀದ್ ಇಲ್ಲ. ಆದರೆ ರಶೀದ್ ವಿರುದ್ಧ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments