ಮಾನಸ ಸರೋವರ: ಯಾತ್ರಿಗಳು ಸೇಫ್

Webdunia
ಮಂಗಳವಾರ, 3 ಜುಲೈ 2018 (18:11 IST)
ಮಾನಸ ಸರೋವರ ಯಾತ್ರೆಗೆ ತೆರಳಿದ್ದ ರಾಜ್ಯದ ಯಾತ್ರಿಗಳು ಸುರಕ್ಷಿತವಾಗಿದ್ದರೆಂಬ ಸುದ್ದಿಕೇಳಿ ಯಾತ್ರಿಗಳ ಕುಟುಂಬಸ್ಥರು ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಜೂಲೈ 27ರಂದು ರಾಜ್ಯದ ನಾನಾ ಕಡೆಗಳಿಂದ 250ಕ್ಕೂ ಹೆಚ್ಚು ಯಾತ್ರಾರ್ಥಿಗಳು ಮಾನವ ಸರೋವರಕ್ಕೆ ಪ್ರಯಾಣ ಬೆಳಸಿದ್ರು, ಮಾನಸ ಸರೋವರಕ್ಕೆ ತೆರಳಿದ್ದ ಯಾತ್ರಾರ್ಥಿಗಳ ಪೈಕಿ 35ಯಾತ್ರಿಗಳು ಮಂಡ್ಯದ ಮಳವಳ್ಳಿ ಭಾಗದವರಾಗಿದ್ದು, ಕಳೆದೆರಡುದಿನದಿಂದ ನೇಪಾಳದ ವಾತಾವರಣದಲ್ಲಾದ ವ್ಯತ್ಯಯದಿಂದಾಗಿ ಯಾತ್ರಿಗಳು ಯಾರ ಸಂಪರ್ಕಕ್ಕೂ ಸಿಗದೇ ಇದ್ದದ್ದು ಕುಟುಂಬಸ್ಥರನ್ನು ಚಿಂತೆಗೀಡು ಮಾಡಿತ್ತು.

ಆದ್ರೆ ಇದೀಗ ಯಾತ್ರಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ, ಮಳವಳ್ಳಿ ತಾಲ್ಲೂಕಿನ ಹಲಗೂರು ಗ್ರಾಮದಿಂದ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಮಂಜುನಾಥ್ ಈಗ ಕುಟುಂಬಸ್ಥರ ಸಂಪರ್ಕ ಸಿಕ್ತಿದ್ದಾರೆ, ಸ್ನೇಹಿತ ಅನಿಲ್ ರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿರುವ ಯಾತ್ರಿ ಮಂಜುನಾಥ್ ಮಾನಸ ಸರೋವರಕ್ಕೆ ತೆರಳಿದ್ದ ಎಲ್ಲಾ ಯಾತ್ರಾರ್ಥಿಗಳು ಸುರಕ್ಷಿತವಾಗಿರುವ ಬಗ್ಗೆ ಮಾಹಿತಿ ನೀಡಿದ್ದು, ಇದ್ರಿಂದ ಯಾತ್ರಿಗಳ ಕುಟುಂಬಸ್ಥರು ಆತಂಕದಿಂದ ಹೊರಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂಗೆ ನೋವಾದ್ರೆ ನಂಗೂ ನೋವಾಗುತ್ತೆ... ಪಾಲಕಿಗೆ ಗಾಯವಾಗಿದ್ದಕ್ಕೆ ಆನೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Viral

NEET ಪರೀಕ್ಷೆ 2026: ಸಿದ್ಧತೆ, ನಿಯಮಗಳು ಮತ್ತು ಪ್ರಮುಖ ವಿವರಗಳು ಇಲ್ಲಿದೆ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಮನೆಗೇ ಬಂದು ಅಧಿಕಾರಿಗಳು ಕೇಳುವ ಈ 10 ಪ್ರಶ್ನೆಗಳಿಗೆ ಸಿದ್ಧರಾಗಿ

Karnataka weather: ವಾರಂತ್ಯದಲ್ಲಿ ರಾಜ್ಯದಲ್ಲಿ ಮಳೆಯಿರಲಿದೆಯೇ, ಇಲ್ಲಿದೆ ವರದಿ

Video, 11 ಮಗನಿಗೆ ಕಾರು ಕೊಟ್ಟು ಕೇಸ್ ಹಾಕಿಸಿಕೊಂಡ ತಂದೆ

ಮುಂದಿನ ಸುದ್ದಿ
Show comments