ರಾಜ್ಯದ ಕರಾವಳಿಗೆ ಕಾಲಿಟ್ಟಿದ್ದ ಮುಂಗಾರು ಮಾರುತ

Webdunia
ಶನಿವಾರ, 18 ಜೂನ್ 2022 (20:19 IST)
ನೈಋತ್ಯ ಮುಂಗಾರು ಮಾರುತಗಳು ಇಡೀ ರಾಜ್ಯವನ್ನು ಆವರಿಸಿದಂತಾಗಿದೆ. ಮೇ 31ಕ್ಕೆ ರಾಜ್ಯದ ಕರಾವಳಿಗೆ ಕಾಲಿಟ್ಟಿದ್ದ ಮುಂಗಾರು ಮಾರುತಗಳು ಸುಮಾರು ಎರಡು ವಾರದ ಬಳಿಕ ರಾಜ್ಯವನ್ನು ಆವರಿಸಿದೆ. ಮುಂಗಾರು ಋುತುವಿನ ಆರಂಭದಲ್ಲಿ ಭರ್ಜರಿ ಮಳೆಯಾಗುವ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರ ಕೊರತೆ ಕಾಡಿದೆ. ಜೂನ್ 16ಕ್ಕೆ ಮುಂಗಾರು ಮಾರುತ ಪೂರ್ಣವಾಗಿ ರಾಜ್ಯವನ್ನು ಆವರಿಸಿದ್ದರೂ ದಕ್ಷಿಣ ಒಳನಾಡಿನಲ್ಲಿ ಮಾತ್ರ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಕಳೆದ 17 ದಿನಗಳಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಶೇ.32 ಮಳೆಯ ಕೊರತೆಯಾಗಿದೆ. ಆದರೆ ಮುಂದಿನ ಮೂರ್ನಾಲ್ಕು ದಿನದಲ್ಲಿ ಮುಂಗಾರು ಚುರುಕಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments