Webdunia - Bharat's app for daily news and videos

Install App

ಕಾಂಗ್ರೆಸ್ ನ ಪ್ರಭಾವಿ ಸಚಿವರಿಂದಲೇ ಟಿಕೆಟಿಗಾಗಿ ಭಾರಿ ಪೈಪೋಟಿ; ಇದೆಂಥಾ ಫ್ಲೇಕ್ಸ್ ರಾಜಕಾರಣ

Webdunia
ಮಂಗಳವಾರ, 26 ಡಿಸೆಂಬರ್ 2017 (11:46 IST)
ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ಸಚಿವರಿಂದಲೇ ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರದಿಂದ  ಟಿಕೆಟಿಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ.


ಹಿರಿಯ ಸಚಿವರಾದ ಹೆಚ್.ಸಿ. ಮಹದೇವಪ್ಪ ಅವರು ಟಿಕೆಟಗಾಗಿ ಪಿ. ರಮೇಶ್ ಅವರ ಜೊತೆ ಭಾರಿ ಪೈಪೋಟಿ ಮಾಡುತ್ತಿದ್ದಾರೆ. ಹೆಚ್.ಸಿ. ಮಹದೇವಪ್ಪ ಅವರು ಹೆಸರು ಘೋಷಣೆಗೂ ಮುನ್ನವೇ ತಾನೆ ಮುಂದಿನ ಅಭ್ಯರ್ಥಿ ಎಂದು ಬಿಂಬಿಸುವ ಫ್ಲೆಕ್ಸ್ ಗಳನ್ನು ಬೀದಿ ಬೀದಿಯಲ್ಲಿ ಅಳವಡಿಸಿದ್ದಾರೆ.  ಕ್ರಿಸ್ ಮಸ್ ಹಾಗು ಹೊಸ ವರ್ಷದ ಶುಭಾಶಯ ಕೋರಿ ತಮ್ಮ ಭಾವಚಿತ್ರದ ಜೊತೆ ಹೆಸರನ್ನು ಸೇರಿಸಿ 2018 ರ ವಿಧಾನ ಸಭೆಯ ಚುನಾವಣೆಗೆ ತಾನೇ ಅಭ್ಯರ್ಥಿ ಎಂದು  ಫ್ಲೆಕ್ಸ್ ಗಳ್ಳನ್ನು ಅಳವಡಿಸಿದ್ದಾರೆ.

 
ಇದು ಟಿಕೆಟ್ ಆಕಾಂಕ್ಷಿ  ಪಿ.ರಮೇಶ್ ಅವರ ಕೋಪಕ್ಕೆ ಕಾರಣವಾಗಿದೆ.  ಹೆಚ್.ಸಿ. ಮಹದೇವಪ್ಪ ಅವರ ಭಾವಚಿತ್ರವಿರುವ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದುಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments