Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಚುನಾವಣೆ ನಡೆಸುವಂತೆ ಬೃಹತ್ ಉಪವಾಸ ಸತ್ಯಾಗ್ರಹ

Massive hunger strike to hold BBMP elections
ಪದೇಪದೇ ಬಿಬಿಎಂಪಿ ಚುನಾವಣೆಯನ್ನು ಮುಂದೂಡುತ್ತಿರುವುದನ್ನು ಖಂಡಿಸಿ ಇಂದು ಫ್ರೀಡಂ ಪಾರ್ಕಿನಲ್ಲಿ ಆಮ್ ಆದ್ಮಿ ಪಾರ್ಟಿ ವತಿಯಿಂದ  ಬೃಹತ್ ಉಪವಾಸ ಸತ್ಯಾಗ್ರಹ ನಡೆಯಿತು  . ಬಿಬಿಎಂಪಿ ಚುನಾವಣೆ ನಡೆಸಿ ಬೆಂಗಳೂರು ಉಳಿಸಿ ಎಂಬ ಘೋಷಣೆ ಕೂಗುವು ಮೂಲಕ ಸರ್ಕಾರ ವಿರುದ್ದ ಆಮ್ ಆದ್ಮಿ ಪಾರ್ಟಿ  ಕಾರ್ಯಕರ್ತರು ಕಿಡಿಕಕಾರಿದರು . ಇನ್ನು ಇದೆ ಸಂದರ್ಭದಲ್ಲಿ ಮಾತನಾಡಿದ ಮೋಹನ್ ದಾಸ್  ಈ 40 % ಸರ್ಕಾರ ಚುನಾವಣೆ ನಡೆಸದೆ ಜನರಿಗೆ ಅತೀ ದೊಡ್ಡ ಅನ್ಯಾಯ ಮಾಡುತ್ತಿದೆ.  ಬೆಂಗಳೂರಿನ ಉಳಿವಿಗಾಗಿ ಚುನಾವಣೆ ನಡೆಯಲೇಬೇಕು ಸರ್ಕಾರ ಆದಷ್ಟು ಶೀಘ್ರ ಚುನಾವಣೆಯನ್ನು ನಡೆಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ  ನಡೆಸುತ್ತೇನೆ ಎಂದು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು . 

Share this Story:

Follow Webdunia kannada

ಮುಂದಿನ ಸುದ್ದಿ

ಮೀಸಲಾತಿ ಹೆಚ್ಚಳ ಕ್ರಾಂತಿಕಾರಿ ನಿರ್ಧಾರ