Webdunia - Bharat's app for daily news and videos

Install App

ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್‌ ಬಂಧಿಸುವಂತೆ ಹಾಸನದಲ್ಲಿ ಬೃಹತ್‌ ಹೋರಾಟ

sampriya
ಗುರುವಾರ, 30 ಮೇ 2024 (14:26 IST)
ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿಗೆ ಬೇಕಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಏರ್‌ಪೋರ್ಟ್‌ನಲ್ಲಿ ಬಂಧಿಸುವಂತೆ ಒತ್ತಾಯಿಸಿ  ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟದ ಕಾರ್ಯಕರ್ತರು ಇಂದು ಹಾಸನದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಒತ್ತಾಯಿಸಿದರು. 

ಪ್ರತಿಭಟನೆಯಲ್ಲಿ ಉದ್ದೇಶಿಸಿ ಮಾತನಾಡಿದ ಹೋರಾಟಗಾರ ಎಸ್.ಆರ್ ಹಿರೇಮಠ. “ಹಾಸನದ ಈ ಹೋರಾಟ ನಮ್ಮ ದೇಶ ಮಾತ್ರವಲ್ಲ ಜಗತ್ತಿನ ಮಹಿಳೆಯರ ಘನತೆ ಕಡೆಗೆ ಗೌರವದ ಕಡೆಗಿನ ನಡಿಗೆಯಾಗಿದೆ” ಎಂದರು.

ನಮ್ಮದು ದೇವೇಗೌಡರ ಕುಟುಂಬದ ಪಾಳೆಗಾರಿ ಮನಸ್ಥಿತಿಯ ವಿರುದ್ಧದದ್ದು ಆಗಿದ್ದು, ಅವರ ದರ್ಪದ ಕೃತ್ಯವನ್ನು ಕೊನೆಗಾಣಿಸುವ ಸಲುವಾಗಿದೆ ಎಂದರು.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಪಾಳೆಗಾರಿಕೆ ವಿರುದ್ಧ ಹೋರಾಟ ನಡೆಯಿತು. ಈಗ ಹಾಸನದಲ್ಲಿ ಈ ದಬ್ಬಾಳಿಕೆ ಕೊನೆಗಾಣಿಸಲು ಹೋರಾಟ ಆರಂಭ ಆಗಿದೆ. ನೊಂದವರು ಧೈರ್ಯದಿಂದ ಹೊರ ಬಂದು ಮಾತನಾಡುವಂತೆ ಆಗಲಿ. ಸಿಎಂ, ಡಿಸಿಎಂ, ಗೃಹ ಸಚಿವರೇ ಈಗಲಾದರೂ ಹಾಸನಕ್ಕೆ ಬನ್ನಿ” ಎಂದು ಆಗ್ರಹಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

ಮುಂದಿನ ಸುದ್ದಿ