Webdunia - Bharat's app for daily news and videos

Install App

ಮೇಕೆದಾಟು ಪಾದಯಾತ್ರೆ ಪ್ರಾರಂಭ

Webdunia
ಸೋಮವಾರ, 28 ಫೆಬ್ರವರಿ 2022 (16:47 IST)
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ನಮ್ಮ ಬೆಂಬಲವಿದೆ ಎಂದು ಮುರುಘಾ ಶರಣರು ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹತ್ತು ಹಲವು ನೀರಾವರಿ ಹೋರಾಟ ನಡೆದಿವೆ. ನೀರು ನಮ್ಮೆಲ್ಲರ ಹಕ್ಕು. ಡಿಕೆಶಿ ನೇತೃತ್ವದಲ್ಲಿ ಮೇಕೆದಾಟು ಹೋರಾಟ ನಡೆಯುತ್ತಿದೆ
ಹೋರಾಟದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದೆ. ಸ್ವಾಮೀಜಿ ಕೆಲಸ ಅಂದ್ರೆ ಸಾಮಾಜಿಕ ನ್ಯಾಯ ಒದಗಿಸುವುದು. ಇಲ್ಲಿ ಸತ್ಕಾರ್ಯ ನಡೆಯುತ್ತಿದೆ. ಹೀಗಾಗಿ ಈ ಕಾರ್ಯಕ್ಕೆ ನಮ್ಮ ಬೆಂಬಲವಿದೆ. ಈ ಹಿಂದೆ ನಾವು ಹೋರಾಟಗಳಿಗೆ ಬೆಂಬಲ ನೀಡಿದ್ದೇವೆ. ಭದ್ರಾ ಮೇಲ್ದಂಡೆ ಹೋರಾಟ ಮಾಡಿದ್ದೇವೆ. ಈಗ ಉರಿ ಬಿಸಿಲಿನಲ್ಲಿ ಹೋರಾಟ ಮಾಡ್ತಿದ್ದಾರೆ. ಎಸಿ ರೂಮಿನಲ್ಲಿ ಕೂರಲು ಅವಕಾಶವಿದೆ. ಆದ್ರೆ, ಹೋರಾಟ ಮಾಡುತ್ತಿದ್ದಾರೆ. ಇದು ರಾಜ್ಯದಲ್ಲಿ ಸಂಚಲನ ಮೂಡಿಸಿದ ಹೋರಾಟ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸವರಾಜ ಹೊರಟ್ಟಿ ಇಂದೇ ರಾಜೀನಾಮೆ ಕೊಟ್ಟಿದ್ದೇಕೆ, ಕಾರಣ ಬಯಲು

ಸಭ್ಯ ರಾಜಕಾರಣಿ ತನ್ವೀರ್ ಸೇಠ್ ಸಚಿವ ಸ್ಥಾನ ತಪ್ಪಿಸಿದ್ದೆ ಸಿದ್ದರಾಮಯ್ಯ

ನೇಕಾರರಿಗೆ ಆರ್ಥಿಕ ಶಕ್ತಿ ತುಂಬಿದ ಮೋದಿಜೀ ಸರ್ಕಾರ: ವಿಜಯೇಂದ್ರ

ಕಾಂಗ್ರೆಸ್‌ ಒತ್ತಡಕ್ಕೆ ಮಣಿದ ಬಸವರಾಜ ಹೊರಟ್ಟಿ, ಕೊನೆಗೂ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ

ಅಬ್ಬಬ್ಬಾ ಏನು ಪ್ರಿತಿನೋ ಈತನಿಗೆ.. ಸಚಿವ ನಾಗೇಂದ್ರಗೆ ಗದೆ ಗಿಫ್ಟ್ ಕೊಡಲು ಬಂದ ಸ್ಟೈಲ್ ನೋಡಿ Video

ಮುಂದಿನ ಸುದ್ದಿ
Show comments