ಭಾವನ ಕಿರುಕುಳ ತಾಳಲಾರದೆ ನಾದಿನಿ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 23 ಮಾರ್ಚ್ 2021 (07:03 IST)
ಬೆಂಗಳೂರು : ಅಕ್ಕನ ಗಂಡನ ಕಿರುಕುಳ ಸಹಿಸಲಾಗದೇ ನಾದಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಂತ್ರಸ್ತೆ 2015ರಲ್ಲಿ ಪತಿಯಿಂದ ಡಿವೋರ್ಸ್ ಪಡೆದು ತವರು ಮನೆಯಲ್ಲಿದ್ದಳು. ಆದರೆ ಇಬ್ಬರು ಮಕ್ಕಳ ತಂದೆಯಾಗಿದ್ದ ಅಕ್ಕನ ಗಂಡ ಆಕೆಯನ್ನು ಮದುವೆಯಾಗುವ ಬಯಕೆಯನ್ನು ಹೊಂದಿದ್ದು ಅದನ್ನು ವ್ಯಕ್ತಪಡಿಸಿದ್ದಾನೆ. ಆದರೆ ಸಂತ್ರಸ್ತೆ ಬೇರೆಯವರನ್ನು ಮದುವೆಯಾಗಲು ಮುಂದಾದಾಗ ಆಕೆಗೆ ಕಿರುಕುಳ ನೀಡಿದ್ದಾನೆ.

ಇದರಿಂದ ಬೇಸತ್ತ ಸಂತ್ರಸ್ತೆ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಮುಂದಿನ ಸುದ್ದಿ
Show comments