ಭಾವನ ಕಿರುಕುಳ ತಾಳಲಾರದೆ ನಾದಿನಿ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 23 ಮಾರ್ಚ್ 2021 (07:03 IST)
ಬೆಂಗಳೂರು : ಅಕ್ಕನ ಗಂಡನ ಕಿರುಕುಳ ಸಹಿಸಲಾಗದೇ ನಾದಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಂತ್ರಸ್ತೆ 2015ರಲ್ಲಿ ಪತಿಯಿಂದ ಡಿವೋರ್ಸ್ ಪಡೆದು ತವರು ಮನೆಯಲ್ಲಿದ್ದಳು. ಆದರೆ ಇಬ್ಬರು ಮಕ್ಕಳ ತಂದೆಯಾಗಿದ್ದ ಅಕ್ಕನ ಗಂಡ ಆಕೆಯನ್ನು ಮದುವೆಯಾಗುವ ಬಯಕೆಯನ್ನು ಹೊಂದಿದ್ದು ಅದನ್ನು ವ್ಯಕ್ತಪಡಿಸಿದ್ದಾನೆ. ಆದರೆ ಸಂತ್ರಸ್ತೆ ಬೇರೆಯವರನ್ನು ಮದುವೆಯಾಗಲು ಮುಂದಾದಾಗ ಆಕೆಗೆ ಕಿರುಕುಳ ನೀಡಿದ್ದಾನೆ.

ಇದರಿಂದ ಬೇಸತ್ತ ಸಂತ್ರಸ್ತೆ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಮುಂದಿನ ಸುದ್ದಿ
Show comments