Webdunia - Bharat's app for daily news and videos

Install App

ಹಾಲು, ನೀರು, ಜನ ಇದು ನಮ್ಮ ಹಕ್ಕು- ಡಿಕೆಶಿ

Webdunia
ಭಾನುವಾರ, 1 ಜನವರಿ 2023 (16:36 IST)
ಅಮುಲ್ ಹಾಗೂ ಕೆಎಮ್ ಎಫ್ ವಿಚಾರವಾಗಿ ಡಿಕೆಶಿ ಪ್ರತಿಕ್ರಿಯಿಸಿದ್ದು,ಸೋಮಶೇಖರ್ ಮತ್ತು ಬೊಮ್ಮಾಯಿ‌ ಅವರು ರೆಗ್ಯುಲೇಷಬ್ ಮೂವ್ ಮಾಡಲಿ ನೋಡೋಣ.ಆದರೆ ಇದು ನಮ್ಮ ರಾಜ್ಯದ ವಿಚಾರ ಹಾಲು, ನೀರು, ಜನ ಇದು ನಮ್ಮ ಹಕ್ಕು ಇದು.ಕನಕಪುರದಲ್ಲಿ ಅಮುಲ್ ಗಿಂತ ದೊಡ್ಡದಿದೆ.ಹಾಸನದಲ್ಲೂ ಮಿಲ್ಕ್ ಫೆಡರೇಶನ್ ಚನ್ನಾಗಿದೆ.ನಮ್ಮದು ಲಾಭದಾಯಕವಾಗಿ ನಡೆಯುತ್ತಿದೆ.ರೈತರನ್ನು ಶಕ್ತಿಶಾಲಿಯಾಗಿ‌ ಮಾಡಬೇಕು.ಯಾವ ರಾಜ್ಯದ ಯಾವ ಮಿಲ್ಕ್ ಯುನಿಯನ್ ಜೊತೆ ಮರ್ಜ್ ಮಾಡುವ ಅವಶ್ಯಕತೆ ಇಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments