Webdunia - Bharat's app for daily news and videos

Install App

ಕುಮಾರಸ್ವಾಮಿಯವರೇ ಕರ್ನಾಟಕ ಪೊಲೀಸರ ಸಾಮರ್ಥ್ಯ ಪ್ರಶ್ನಿಸಿದರೆ ಹುಷಾರ್

Sampriya
ಬುಧವಾರ, 21 ಆಗಸ್ಟ್ 2024 (18:01 IST)
ಬೆಂಗಳೂರು: ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ಜೋರಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಎಚ್ ಡಿ ಕುಮಾರಸ್ವಾಮಿ ವಿರುದ್ಧದ ಗಣಿ ಹಗರಣವನ್ನು  ಕೆಣಕಿದ್ದಾರೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಎಚ್ ಡಿ ಕುಮಾರಸ್ವಾಮಿ ನಡುವೆ ವಾಕ್ಸಮರ ಬಿರುಸುಗೊಂಡಿದೆ. ಗಣಿ ಹಗರಣದಲ್ಲಿ ಎಚ್‌ಡಿಕೆ ವಿರುದ್ಧ ಸಂದರ್ಭ ಬಂದಲ್ಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.

ಇದಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ನನನ್ನು ಬಂಧಿಸಲು ನೂರು ಸಿದ್ದರಾಮಯ್ಯನವರು ಬರ್ಬೇಕು ಎಂದು ತಿರುಗೇಟು ನೀಡಿದ್ದರು.

ಇದೀಗ ಎಚ್‌ಡಿಕೆ ಹೇಳಿಕೆಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು,  ಕುಮಾರಸ್ವಾಮಿಯವರೇ ಕರ್ನಾಟಕ ಪೊಲೀಸರ ಸಾಮರ್ಥ್ಯ ಪ್ರಶ್ನಿಸಿದರೆ ಹುಷಾರ್ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.

ರಾಜೀನಾಮೆಗೆ ಪಟ್ಟು ಹಿಡಿದಿದ್ದ ವಿಪಕ್ಷಗಳಿಗೆ ಇದೀಗ ಸನ್ಮಾನ್ಯ ಭ್ರಷ್ಟ ಕುಮಾರ ಅವರೇ,

ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬಂದರೂ ಸಾಧ್ಯವಿಲ್ಲ ಎಂದಿದ್ದೀರಿ.

ನಿಮ್ಮನ್ನು ಬಂಧಿಸಲು ನೂರು ಸಿದ್ದರಾಮಯ್ಯನವರು ಬೇಕಿಲ್ಲ, ಒಬ್ಬ ಸಿದ್ದರಾಮಯ್ಯನವರೂ ಬೇಕಿಲ್ಲ.

ಎಚ್‌ ಡಿ ಕುಮಾರಸ್ವಾಮಿ  ಅವರು ಕರ್ನಾಟಕದ ಪೊಲೀಸರ ಸಾಮರ್ಥ್ಯಕ್ಕೆ ಸವಾಲು ಹಾಕುತ್ತಿದ್ದಾರಾ ಅಥವಾ ಕಾನೂನನ್ನು ಪ್ರಶ್ನೆ ಮಾಡುತ್ತಿದ್ದಾರಾ?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments