ಡಿಕೆಶಿಗೆ ತಪ್ಪದ ಐಟಿ ಬಿಸಿ

Webdunia
ಶುಕ್ರವಾರ, 17 ಆಗಸ್ಟ್ 2018 (20:48 IST)
ಸಚಿವ ಡಿ.ಕೆ.ಶಿವಕುಮಾರಗೆ ಹೊಸ ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸತೊಡಗಿವೆ.

ನವದೆಹಲಿಯಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿ ವೇಳೆಯಲ್ಲಿ ಅಕ್ರಮ ಹಣ ಪತ್ತೆಯಾಗಿತ್ತು. ಆ ಪ್ರಕರಣ ಕುರಿತು ಈಗ ಸಚಿವರಿಗೆ ಸಂಕಷ್ಟ ಎದುರಾಗುವಂತಿದೆ. ಐಟಿ ಅಧಿಕಾರಿಗಳು ನವದೆಹಲಿಯಲ್ಲಿನ ಫ್ಲಾಟ್ ಗಳ ಮೇಲೆ ದಾಳಿ ನಡೆಸಿದ್ದರು.

ಆಗ ಸಚಿವ ಡಿ.ಕೆ.ಶಿವಕುಮಾರ ಸೇರಿದಂತೆ ಇತರ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ದಾಳಿ ವೇಳೆ 8.59 ಕೋಟಿ ರೂ. ಅಕ್ರಮ ಹಣ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ.ಶಿವಕುಮಾರ ಇನ್ಯಾವ ನಡೆ ಇಡಲಿದ್ದಾರೆ ಎಂಬ ಕುತೂಹಲ ಮೂಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರಂತ್ಯದಲ್ಲಿ ರಾಜ್ಯದಲ್ಲಿ ಮಳೆಯಿರಲಿದೆಯೇ, ಇಲ್ಲಿದೆ ವರದಿ

Video, 11 ಮಗನಿಗೆ ಕಾರು ಕೊಟ್ಟು ಕೇಸ್ ಹಾಕಿಸಿಕೊಂಡ ತಂದೆ

ಕರ್ನಾಟಕ ಎಂಎಲ್‌ಸಿ ಅಡ್ಡ ಮತದಾನ, ಸತ್ಯಶೋಧನಾ ಸಮಿತಿ ರಚಿಸಿ ವರದಿ ಒಪ್ಪಿಸಲು ಡೆಡ್‌ಲೈನ್‌

ನನ್ನ ಜತೆ ಫೋಟೋಗೆ ಮೆಲೋನಿ ಬೇಡಿಕೊಂಡಿದ್ದರು ಎಂದಾ ಟ್ರಂಪ್ ವಿರುದ್ಧ ಗರಂ ಆದ ಇಟಾಲಿ ಪ್ರಧಾನಿ, Video ಮೂಲಕ ಸ್ಪಷ್ಟನೆ

ಗ್ಯಾರಂಟಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಡಿಕೆ ಶಿವಕುಮಾರ್‌ ಸರ್ಕಾರ

ಮುಂದಿನ ಸುದ್ದಿ
Show comments