Webdunia - Bharat's app for daily news and videos

Install App

ನನ್ನನ್ನು ಮುಟ್ಟಾ ಬೇಕಾದರೆ 100ಸಿದ್ದರಾಮಯ್ಯ ಬರ್ಬೇಕು: ಕುಮಾರಸ್ವಾಮಿ ಕೌಂಟರ್

Sampriya
ಬುಧವಾರ, 21 ಆಗಸ್ಟ್ 2024 (16:26 IST)
Photo Courtesy X
ಬೆಂಗಳೂರು: ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕೆಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

ಗಣಿ ಗುತ್ತಿಗೆ ಹಗರಣ ಆರೋಪದಲ್ಲಿ ಅಗತ್ಯ ಬಿದ್ದರೆ ಮುಲಾಜಿಲ್ಲದೆ ಎಚ್ ಡಿ ಕುಮಾರಸ್ವಾಮಿಯನ್ನು ಬಂಧಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಇಂದು ಹೇಳಿದರು.

ಈ ಹೇಳಿಕೆ ಸಂಬಂಧ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು ನನಗೆ ಭಯ ಶುರುವಾಗಿದೆಯಾ, ನನ್ನನ್ನು ನೋಡಿದ್ರೆ ಹಾಗೆ ಅನುಸುತ್ತಾ ಎಂದು ಮರು ಪ್ರಶ್ನೆ ಮಾಡಿದ್ದಾರೆ. ಕಳೆದ ವಾರದಿಂದ ಹೇಗೆ ನಡೆದುಕೊಂಡಿದ್ದಾರೆಂದು ನೋಡಿದ್ದೀರಲ್ಲ. ಜನ ನೋಡಿದ್ದಾರೆ. ದಾಖಲೆ ಇದ್ರುನೂ ಈ ರೀತಿ ಬಂಡತನ ಪ್ರದರ್ಶಿಸಿದ ಸಿಎಂ ನೋಡಿಲ್ಲ.

ಕುಮಾರಸ್ವಾಮಿಯವರನ್ನು ಬಂಧಿಸಬೇಕೆಂದರೆ ನೂರು ಸಿದ್ದರಾಮಯ್ಯ ಬರಬೇಕೆಂದು ಕೌಂಟರ್ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಹೇಳಿಕೆ ಹೀಗಿದೆ: ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿಯನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧನ ಮಾಡ್ತೀನಿ.

ಈಗಾಗಲೇ ಕುಮಾರಸ್ವಾಮಿ ಅವರಿಗೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದೆಂಬ ಭಯ ಅವರನ್ನು ಕಾಡುತ್ತಿದೆ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments