Webdunia - Bharat's app for daily news and videos

Install App

ಮತೀಯ ಶಕ್ತಿಗಳನ್ನು ಓಡಿಸಿ, ಮತ್ತೇ ಕೈಗೆ ಶಕ್ತಿ ತುಂಬಲು ಲಕ್ಷ್ಮೀ ಹೆಬ್ಬಾಳ್ಕರ್ ಮನವಿ

Sampriya
ಸೋಮವಾರ, 17 ಮಾರ್ಚ್ 2025 (16:26 IST)
Photo Courtesy X
ಬೆಂಗಳೂರು: ನಮ್ಮೆಲ್ಲರ ಗುರಿ ಮತೀಯ ಶಕ್ತಿಗಳನ್ನು ವಿರುದ್ಧ ಹೋರಾಟ ಮಾಡಿ,  2028ಕ್ಕೆ ಮತ್ತೇ ನಮ್ಮ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಉದ್ದೇಶ ಮತ್ತು ಗುರಿಯಾಗಿರಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿರುವ ಯುವಕರು ಪಕ್ಷವನ್ನು ಗಟ್ಟಿಗೊಳಿಸಿದರೆ ಮಾತ್ರ ನಮಗೆ ಅಧಿಕಾರ ಹಾಗೂ ಸಮಾಜದಲ್ಲಿ ಶಾಂತಿ ನೆಲೆಯಾಗುತ್ತದೆ. ಬಿಜೆಪಿ, ಎಬಿವಿಪಿ, ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಂಡು ನಾವು ಗಲ್ಲಿಯಲ್ಲಿ, ನಗರದಲ್ಲಿ, ಊರಿನಲ್ಲಿ  ಎಲ್ಲರ ಮೇಲೆ ಕಣ್ಣಿಟ್ಟು   ಚಾಣಕ್ಷತನದಿಂದ ಅವರಿಗೆ ಉತ್ತರವನ್ನು ಕೊಡಬೇಕು ಎಂದರು.

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ನಮ್ಮ ಯುವಕರ ಮನಸ್ಸಿನಲ್ಲಿ ವಿಷ ಬೀಜವನ್ನು ಬಿತ್ತುತ್ತಿದೆ. ಆದರೆ ಯುವಪೀಳಿಗೆ ಗಾಂಧೀಜಿ, ಬುದ್ಧ, ಬಸವಣ್ಣ, ಅಂಬೇಡ್ಕರ್‌ ಅಂತಹ ಮಹಾನ್ ವ್ಯಕ್ತಿಗಳ ದಾರಿಯಲ್ಲಿ ಸಾಗಿದರೆ ಅಷ್ಟೇ ಉತ್ತಮ ಸಮಾಜವನ್ನು ಕಟ್ಟಬಹುದು ಎಂದರು.

ಕೇಂದ್ರ ಸರ್ಕಾರ ಒಂದು ವರ್ಷಕ್ಕೆ 2 ಕೋಟಿ ಉದ್ಯೋಗವನ್ನು ಸೃಷ್ಟಿ ಮಾಡುತ್ತೇವೆಂದು ಇದೀಗ ಬೋಂಡಾ, ಬಜ್ಜಿಯನ್ನು ಮಾರಿ ಎನ್ನುವ ಹಾಗೇ ನಡೆಸಿಕೊಳ್ಳುತ್ತಿದೆ.  ಆದರೆ ರಾಜ್ಯದಲ್ಲಿರುವ ಸಿದ್ದರಾಮಯ್ಯನವರ ಸರ್ಕಾರ ಯುವಕರಿಗೆ, ಪದವಿದರರಿಗೆ ನಿರಾಸೆ ಮಾಡಬಾರದೆಂದು  ಉತ್ತಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತ ಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments