Publish Date: Thu, 20 Aug 2020 (15:52 IST)
Updated Date: Thu, 20 Aug 2020 (15:55 IST)
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಟ್ವಿಟ್ ನಲ್ಲೇ ಸಚಿವರೊಬ್ಬರು ಟೀಕೆ ಮಾಡಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಸುಧಾಕರ್ ಅವರು, ಮಾಜಿ ಸಿಎಂ ವಿರುದ್ಧ ಮಾತಿನ ಬಾಣ ಬಿಟ್ಟಿದ್ದಾರೆ.
ಸರಕಾರಕ್ಕೆ ಆಕ್ಸಿಜನ್ ಪೂರೈಕೆ ಮಾಡೋದಕ್ಕೆ ಆಗುತ್ತಿಲ್ಲ ಎಂದಿದ್ದ ಹೆಚ್.ಡಿ.ಕೆ ಹೇಳಿಕೆಗೆ ಟಾಂಗ್ ನೀಡಿರುವ ಸುಧಾಕರ್, ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ. ಸರಕಾರಕ್ಕೆ ಆ ಸಾಮರ್ಥ್ಯವಿದೆ ಎಂದಿದ್ದಾರೆ.
ಇನ್ನು, ಆಡಿದ ಮಾತು, ಬಿಟ್ಟ ಬಾಣ, ಹೋದ ಸಮಯ, ಅವಕಾಶ ಮತ್ತೆ ಬರೋದಿಲ್ಲ ಎಂದು ತಿವಿದಿದ್ದಾರೆ.