Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಸಚಿವ ವಿ ಸೋಮಣ್ಣ ರಿಯ್ಯಾಕ್ಷನ್

Sampriya
ಗುರುವಾರ, 26 ಸೆಪ್ಟಂಬರ್ 2024 (16:53 IST)
Photo Courtesy X
ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆಂಬ ವೈಯಕ್ತಿಕ ವಿಶ್ವಾಸ ನನಗಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ವಿ ಸೋಮಣ್ಣ ಹೇಳಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ ಅವಕಾಶ ನೀಡಿ ಹೈಕೋರ್ಟ್‌ ಆದೇಶ ನೀಡಿರುವ ಹಿನ್ನೆಲೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ ಎಂದರು.

ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೋಮಣ್ಣ ಅವರು, ನಾನು ಈ ಹಿಂದೆ ಸಿದ್ದರಾಮಯ್ಯ ಜತೆ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಅವರು ತುಂಬಾನೇ ಸೂಕ್ಷ್ಮ ಮನಸ್ಸಿನ ರಾಜಕಾರಣಿ. ಇದೀಗ ಅವರ ವಿರುದ್ಧ ತನಿಖೆಗೆ ಆದೇಶಿಸಿದ್ದು, ಸಿದ್ದರಾಮಯ್ಯ ಇದನ್ನರಿಯಬೇಕಿದೆ.  

ಕಾನೂನು ತನ್ನ ಪಾಡಿಗೆ ತಾನು ಕೆಲಸ ಮಾಡುತ್ತದೆ. ಹೀಗಾಗಿಯೇ ಆ ವಿಷಯದಲ್ಲಿ ನಾನು ಹೆಚ್ಚು ಮಾತನಾಡುವುದಿಲ್ಲ' ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments