Webdunia - Bharat's app for daily news and videos

Install App

Waqf Bill: ಕರ್ನಾಟಕದಲ್ಲಿ ವಕ್ಫ್ ಹೊಸ ಕಾಯಿದೆ ಜಾರಿ ಮಾಡಲ್ಲ: ಜಮೀರ್ ಅಹ್ಮದ್

Krishnaveni K
ಸೋಮವಾರ, 14 ಏಪ್ರಿಲ್ 2025 (12:38 IST)
ಬೆಂಗಳೂರು: ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿರುವ ಹೊಸ ವಕ್ಫ್ ಕಾಯಿದೆಯನ್ನು ರಾಜ್ಯದಲ್ಲಿ ಅನುಷ್ಠಾನ ಮಾಡಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಜಮೀರ್ ಅಹ್ಮದ್ ನಮ್ಮಲ್ಲಿ ಯಾವುದೇ ಕಾರಣಕ್ಕೂ ವಕ್ಫ್ ತಿದ್ದುಪಡಿ ಕಾನೂನು ಜಾರಿ ಮಾಡಲ್ಲ ಎಂದಿದ್ದಾರೆ. ಹೊಸ ಕಾಯಿದೆ ಬಗ್ಗೆ ನಮ್ಮ ವಿರೋಧವಿದೆ. ಈ ಕಾರಣಕ್ಕೆ ಜಾರಿ ಮಾಡಲ್ಲ ಎಂದಿದ್ದಾರೆ.

ಈಗಾಗಲೇ ವಕ್ಫ್ ಕಾಯಿದೆಯನ್ನು ಕೇರಳ, ತಮಿಳುನಾಡು, ಪಶ್ಚಿಮ ಬಂಗಾಲ ಸೇರಿದಂತೆ ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳಲ್ಲಿ ಜಾರಿಗೆ ತರದೇ ಇರಲು ನಿರ್ಧರಿಸಿದ್ದಾರೆ. ನಮ್ಮಲ್ಲೂ ಹೊಸ ಕಾನೂನು ಜಾರಿಗೆ ತರಲ್ಲ ಎಂದಿದ್ದಾರೆ ಜಮೀರ್.

ಆದರೆ ಸಚಿವ ಜಮೀರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಕ್ಫ್ ಹೊಸ ಕಾಯಿದೆ ಕೇಂದ್ರ ಸರ್ಕಾರದ ಕಾನೂನು. ಇದನ್ನು ಎಲ್ಲಾ ರಾಜ್ಯಗಳೂ ಕಡ್ಡಾಯವಾಗಿ ಜಾರಿಗೆ ತರಲೇಬೇಕು. ಇದನ್ನು ಹೊರತು ಬೇರೆ ಆಯ್ಕೆಯಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments