Webdunia - Bharat's app for daily news and videos

Install App

ಸಿದ್ದರಾಮಯ್ಯ ಕುರ್ಚಿನಾ ಯಾರಾದ್ರೂ ಮುಟ್ಟಕ್ಕೆ ಸಾಧ್ಯನಾ: ಜಮೀರ್ ಅಹ್ಮದ್

Krishnaveni K
ಬುಧವಾರ, 26 ಫೆಬ್ರವರಿ 2025 (14:00 IST)
ಬೆಂಗಳೂರು: ಸಿಎಂ ಬದಲಾವಣೆ ಕುರಿತಾದ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಜಮೀರ್ ಅಹ್ಮದ್, ಸಿದ್ದರಾಮಯ್ಯ ಕುರ್ಚಿನಾ ಯಾರಾದ್ರೂ ಮುಟ್ಟಕ್ಕೆ ಸಾಧ್ಯನಾ ಎಂದಿದ್ದಾರೆ.

ಒಂದೆಡೆ ದಲಿತ ಸಮುದಾಯ ಕೂಗು, ಇನ್ನೊಂದೆಡೆ ಸಿಎಂ ಬದಲಾವಣೆಯಾಗಬೇಕು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಬೇಕು ಎಂದು ಕಾಂಗ್ರೆಸ್ ನಾಯಕರೇ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಜಮೀರ್ ಈ ರೀತಿ ಹೇಳಿದ್ದಾರೆ.

‘ನೋಡ್ರೀ ನಮ್ಮ ಪಕ್ಷದಲ್ಲಿ ಸಿಎಂ ಕುರ್ಚಿಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಕೆಪಿಸಿಸಿ ಅಧ್ಯಕ್ಷರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್ ಇದ್ದಾರೆ. ಎರಡೂ ಕುರ್ಚಿ ಸದ್ಯಕ್ಕೆ ಖಾಲಿಯಿಲ್ಲ. ಖಾಲಿಯಿದ್ದರೆ ತಾನೇ ಈ ಚರ್ಚೆಗಳೆಲ್ಲಾ’ ಎಂದು ಪ್ರಶ್ನಿಸಿದ್ದಾರೆ.

ಬಳಿಕ ಮಾತನಾಡಿದ ಅವರು ‘ಸಿದ್ದರಾಮಯ್ಯ ಕುರ್ಚಿನಾ ಯಾರಾದ್ರೂ ಮುಟ್ಟಕ್ಕೆ ಸಾಧ್ಯ ಏನ್ರೀ? ಅವರೊಂಥರಾ ಬೆಂಕಿ ಇದ್ದಂಗೆ. ನಾವೆಲ್ಲಾ ಸಿದ್ದರಾಮಯ್ಯನ ಟಗರು ಅಂತೀವಿ. ಅವರೊಂಥರಾ ಬೆಂಕಿ ಇದ್ದಂಗೆ. ಬೆಂಕಿ ಮುಟ್ಟಿದರೆ ಏನಾಗುತ್ತದೆ ಹೇಳಿ? ಸುಟ್ಟೋಗ್ತೀವಿ ಅಷ್ಟೇ’ ಎಂದು ಜಮೀರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments