ಅಪ್ರಾಪ್ತ ಪ್ರೇಮಿಗಳು ಒಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ

Webdunia
ಮಂಗಳವಾರ, 12 ಡಿಸೆಂಬರ್ 2017 (14:47 IST)
ಅಪ್ರಾಪ್ತ ಪ್ರೇಮಿಗಳಿಬ್ಬರು ಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.
 
ಗಾನವಿ (16) ಮತ್ತು ಗಿರೀಶ್ (18) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಆತ್ಮಹತ್ಯೆಗೂ ಮುನ್ನ ಮರಣಪತ್ರ ಬರೆದು ಇಬ್ಬರನ್ನು ಮರಣೋತ್ತರ ಪರೀಕ್ಷೆ ಮಾಡದೇ ಒಂದೇ ಕುಣಿಗೆ ಹಾಕಿ ಎಂದು ತಮ್ಮ ಕೊನೆಯ ಆಸೆಯನ್ನು ಬರೆದಿಟ್ಟಿದ್ದಾರೆ.

ಪಿಯುಸಿ ವಿದ್ಯಾರ್ಥಿಯಾಗಿ ಗಿರೀಶ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯಾಗಿರುವ ಗಾನವಿ, ಗ್ರಾಮದ ಹೊರವಲಯದಲ್ಲಿ ಹುಣಸೆ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೃತ ದೇಹಗಳನ್ನ ಗೌರಿಬಿದನೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಂದಣಿ, ಹಣಕಾಸು ವಹಿವಾಟು ಬಗ್ಗೆ ಸ್ಪಷ್ಟನೆ ಕೇಳಿ ಭಾಗವತ್‌ಗೆ ಪ್ರಶ್ನೆ ಮುಂದಿಟ್ಟ ಪ್ರಿಯಾಂಕ್ ಖರ್ಗೆ

Video, ತಾನೊಬ್ಬ ನಟಿಯಾಗಿದ್ದರು ರಶ್ಮಿಕಾ ಮಂದಣ್ಣಳನ್ನು ಕೃತಿ ಎಷ್ಟು ಕೇರ್ ಮಾಡಿದ್ರು ನೋಡಿ

ಬೇಕಲ್ ಬೀಚ್‌ನಲ್ಲಿ ಮಸ್ತಿ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು, ಇನ್ನಿಬ್ಬರ ರಕ್ಷಣೆ

ಹೈದರಾಬಾದ್‌ ಮೆಟ್ರೋ ಹಂತ 2ಕ್ಕೆ ಶೇ.100 ರಷ್ಟು ಹಣಕಾಸು ನೀಡಲು ತೆಲಂಗಾಣ ಸರ್ಕಾರ ಸಿದ್ಧ: ರೇವಂತ್ ರೆಡ್ಡಿ

ಅನೇಕ ಮುಂದುವರಿದ ದೇಶಗಳಿಗಿಂತ ಭಾರತ ವೇಗವಾಗಿದೆ: ಸ್ಲೋವಾಕ್ ಪ್ರಧಾನಿ ರಾಬರ್ಟ್ ಫಿಕೊ

ಮುಂದಿನ ಸುದ್ದಿ
Show comments