ಕೊರೊನಾ ತಡೆಗೆ ಶಾಸಕರಿಂದ ಹೋಮ ಹವನ

Webdunia
ಮಂಗಳವಾರ, 25 ಮೇ 2021 (11:32 IST)
ಬೆಂಗಳೂರು : ಕೊರೊನಾ ತಡೆಗೆ ಶಾಸಕರಿಂದ ಹೋಮ ಹವನ ಕಾರ್ಯ ನಡೆಸಲಾಗಿದೆ. ಶಾಸಕ ಅಭಯ್ ಪಾಟೀಲ್ ಅವರು ಹೋಮದ ಮೊರೆ ಹೋಗಿದ್ದಾರೆ.

ಹಾಗಾಗಿ ಬೆಳಗಾವಿ ಕ್ಷೇತ್ರದಲ್ಲಿ ಹೋಮ ಹವನ ನಡೆಸಲಾಗಿದೆ. ಹೋಮದಿಂದ ಸೋಂಕು ನಿವಾರಣೆಯಾಗುವ ನಂಬಿಕೆಯಿಂದ ಮನೆಯ ಮುಂದೆ ಅಗ್ನಿಕುಂಡ ನಿರ್ಮಿಸಿ ಹೋಮ ಹವನ ನಡೆಸಿದ್ದಾರೆ.

ಒಂದೇ ದಿನ 50 ಕಡೆಗಳಲ್ಲಿ ಹೋಮ ಹವನ ಕಾರ್ಯ ನಡೆಸಲಾಗಿದ್ದು, ಜೂನ್ 15ರವರೆಗೆ ದಕ್ಷಿಣ ಕ್ಷೇತ್ರದ ಎಲ್ಲ ಕಡೆ ಹೋಮ ಮಾಡಲಾಗುವುದು ಎಂದು ಶಾಸಕ ಅಭಯ್ ಪಾಟೀಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಮೆಟ್ರೋ ಸೇವೆಯಲ್ಲಿ ಮಹತ್ವದ ಬದಲಾವಣೆ

ಬಿಡದಿ ಟೌನ್‌ಶಿಪ್ ವಿರೋಧಿಸಿ ಪಾದಯಾತ್ರೆ: ನಿಖಿಲ್ ಕುಮಾರಸ್ವಾಮಿಗೆ ನಾಳೆ ಕೈಜೋಡಿಸಲಿದ್ದಾರೆ ಸಾವಿರಾರು ರೈತರು

ರಾಜ್ಯದ ಹಿತಕ್ಕಾಗಿ ಬಸ್ ದರ ಏರಿಕೆ ಮಾಡ್ತಿದ್ದೇವೆ: ಸಿಎಂ ಡಿಕೆ ಶಿವಕುಮಾರ್

ಹಣಕ್ಕಾಗಿ ಪ್ರಿಯಕರ ಜತೆ ಸೇರಿ ಪತಿಯನ್ನೇ ಕೊಂದ ಮಗಳು, ನೊಂದು ತಾಯಿ ಆತ್ಮಹತ್ಯೆಗೆ ಶರಣು

ನೀವು ಕಾಂಗ್ರೆಸ್‌ಗೆ ಹೋಗೋದಾದ್ರೆ ಈಗಲೇ ಹೋಗ್ಬಿಡಿ, ಮಾತ್ರ ಈ ರೀತಿ ನಡೆದುಕೊಳ್ಳಬೇಡಿ: ಎಚ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments