Webdunia - Bharat's app for daily news and videos

Install App

ಪರಿವರ್ತನಾ ಯಾತ್ರೆಗೆ ಗೈರಾದ ಶಾಸಕ ಆನಂದ ಸಿಂಗ್‌

Webdunia
ಶನಿವಾರ, 6 ಜನವರಿ 2018 (19:30 IST)
ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಶಾಸಕ ಆನಂದ ಸಿಂಗ್ ಅವರು ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ಪರಿವರ್ತನಾ ಯಾತ್ರೆಗೆ ಗೈರು ಹಾಜರಿಯಾಗಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪರಿವರ್ತನಾ ಯಾತ್ರೆಯಲ್ಲಿ ಸಂಸದ ಬಿ.ಶ್ರೀರಾಮುಲು ಸೇರಿದಂತೆ ಇತರೆ ನಾಯಕರು ಕೂಡ ಪಾಲ್ಗೊಂಡಿದ್ದಾರೆ.
 
ವಿಧಾನಸಭೆ ಚುನಾವಣೆಗೆ ಆಕಾಂಕ್ಷಿಯಾಗಿರುವ ಗಣಿ ಉದ್ಯಮಿ ಕಿಶೊರ ಪತ್ತಿಕೊಂಡ ಅವರನ್ನು ಪಕ್ಷದ ನಾಯಕರು ಬೆಳೆಸಲು ಮುಂದಾಗಿದ್ದಾರೆ ಎಂದು ಅಸಮಾಧಾನಗೊಂಡಿರುವ ಆನಂದ ಸಿಂಗ್  ಅವರುನ್ನು ಮನವೊಲಿಸುವ ಪ್ರಯತ್ನ ನಡೆಸಿದರೂ, ಸಮಾಧಾನಗೊಳ್ಳದ ಆನಂದ ಸಿಂಗ್ ಅವರು ಯಾತ್ರೆಯಿಂದ ಕೊನೆಗೂ ದೂರ ಉಳಿದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments