ಡಿಕೆ ಸುರೇಶ್ ವಿರುದ್ಧ ಶಾಸಕ ಅಶ್ವತ್‌ನಾರಾಯಣ ವಾಗ್ದಾಳಿ

geetha
ಗುರುವಾರ, 1 ಫೆಬ್ರವರಿ 2024 (21:09 IST)
ಬೆಂಗಳೂರು-ಇವರ ಅಣ್ಣನೇ ಬೆಂಗಳೂರು ಅಭಿವೃದ್ಧಿ, ಬೆಂಗಳೂರು ಉಸ್ತುವಾರಿ ಮಂತ್ರಿ,ಇವರು ಬೆಂಗಳೂರಿಗೆ ಏನು ಕೊಟ್ಟಿದ್ದಾರೆ ಹೇಳಲಿ,ಬೆಂಗಳೂರು ರಾಜ್ಯದ ಆರ್ಥಿಕತೆ ಸಾಕಷ್ಟು ಕೊಡುಗೆ ಕೊಡ್ತಿದೆ.ಇವರ ಸರ್ಕಾರ ಬೆಂಗಳೂರಿಗೆ ಎಷ್ಟು ಕೊಟ್ಟಿದಾರೆ ಹೇಳಲಿ.ರಾಮ ನಗರಕ್ಕೆ ಹೆಚ್ಚಿನ ಹಣ ತಗೊಂಡ್ ಹೋಗಿದಾರೆರಾಜಕೀಯ ಪ್ರೇರಿತ ಹೇಳಿಕೆ ಕೊಡಬಾರದು ಎಂದು ಡಿಕೆ ಸುರೇಶ್ ಹೇಳಿಕೆಗೆ ಅಶ್ವಥ್ ನಾರಾಯಣ ಕಿಡಿಕಾರಿದ್ದಾರೆ.
 
ಡಿಕೆ ಸುರೇಶ್ ಗೆ ತಿಳುವಳಿಕೆಯ ಕೊರತೆ ಇದೆ.ತೆರಿಗೆ ಸಂಗ್ರಹ ಮಾಡ್ತೇವೆ ಅಂತ ಅದೆಲ್ಲ ನಮಗೇ ಸೇರಬೇಕು ಅಂತಲ್ಲ.ಆರ್ಥಿಕ ವಿಕೇಂದ್ರೀಕರಣ ಬಗ್ಗೆ ಸುರೇಶ್ ತಿಳಿದುಕೊಳ್ಳಲಿ.ಜವಾಬ್ದಾರಿ ಸ್ಥಾನದಲ್ಲಿ ಇರೋರು ವಿಚಾರಗಳು ಸರಿಯಾಗಿ ಮಂಡಿಸಬೇಕು.ಜನರನ್ನು ದಾರಿ ತಪ್ಪಿಸುವ ಹೇಳಿಕೆ ಇದು ಅಶ್ವಥ್ ನಾರಾಯಣ ಡಿಕೆ ಸುರೇಶ್ ವಿರುದ್ಧ ಗರಂ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ಮುಂದಿನ ಸುದ್ದಿ
Show comments