ಹೊಸಪೇಟೆಯನ್ನು ಜಿಲ್ಲೆ ಮಾಡಹೊರಟ ಆನಂದ್ ಸಿಂಗ್ ಗೆ ಬೆಂಬಲ ನೀಡುವೆ- ಕಂಪ್ಲಿ ಶಾಸಕ ಗಣೇಶ್

Webdunia
ಬುಧವಾರ, 18 ಸೆಪ್ಟಂಬರ್ 2019 (10:15 IST)
ಬಳ್ಳಾರಿ : ಹೊಸಪೇಟೆಯನ್ನು ಜಿಲ್ಲೆ ಮಾಡಬೇಕೆಂದು ಹೊರಟ ಅನರ್ಹ ಶಾಸಕ ಆನಂದ್ ಸಿಂಗ್ ಗೆ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ಬೆಂಬಲ ನೀಡುವುದಾಗಿ ಹೇಳಿದ್ದಾರೆ.



ಈ ಕುರಿತು ಸುದ್ದಿಗಾರರೊಂದಿಗೆ  ಮಾತನಾಡಿದ ಗಣೇಶ್ ಅವರು, ಹೊಸಪೇಟೆಯನ್ನು ಹೊಸ ಜಿಲ್ಲೆಯಾಗಿ ಮಾಡಬೇಕು ಎಂದು ಹೊರಟಿರುವ ಅನರ್ಹ ಶಾಸಕ ಆನಂದ್ ಸಿಂಗ್‍ಗೆ ಬೆಂಬಲ ನೀಡುತ್ತೇನೆ. ಇದರ ಜೊತೆಗೆ ನಾವು ಪಕ್ಷಾತೀತವಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.


ಅಲ್ಲದೇ ನಾವು ಜಗಳ ಆಡಿರೋದು ಒಂದು ಕೆಟ್ಟ ಗಳಿಗೆ ಆನಂದ್ ಸಿಂಗ್ ಮತ್ತು ನಮ್ಮ ನಡುವೆ ಭಿನ್ನಾಭಿಪ್ರಾಯ ಇಲ್ಲ. ಕಂಪ್ಲಿ ಕೂಡ ಹೊಸಪೇಟೆಗೆ ಸೇರಿಸಲು ಮನವಿ ಮಾಡುತ್ತೆವೆ ಎಂದು ಅವರು ತಿಳಿಸಿದ್ದಾರೆ.


ಆನಂದ್ ಸಿಂಗ್ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹೊಸಪೇಟೆಯನ್ನು ಜಿಲ್ಲೆ ಮಾಡಲೇಬೇಕೆಂದು ಮನವಿ ಮಾಡಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ, ಆಘಾತಕಾರಿ ಘಟನೆ

ಪಶ್ಚಿಮ ಏಷ್ಯಾ ಬಿಕ್ಕಟ್ಟಿನಲ್ಲಿ ನೌಕಾಪಡೆಯ ಯಶಸ್ಸನ್ನು ಸ್ಮರಿಸಿದ ರಾಜನಾಥ್ ಸಿಂಗ್

ಡಿ.ಕೆ.ಶಿವಕುಮಾರ್ ಮುಖವಾಡದ ಸಿಎಂ, ರಾಜ್ಯಕ್ಕೆಲ್ಲ ನಾಮ ಹಾಕುತ್ತಾರೆ: ಆರ್.ಅಶೋಕ್

ಮಳೆ ಬಂದರೆ ಈ ವ್ಯಕ್ತಿಗೆ ಕಿಸೆ ತುಂಬ ಹಣ, ಏನಿದು ಘಟನೆ, Video

ಬಿದ್ದು ತುಟಿಗೆ ಗಾಯ: ಹೊಲಿಗೆ ಹಾಕಲು ಅರಿವಳಿಕೆ ನೀಡಿದ ಬೆನ್ನಲ್ಲೇ 8ತಿಂಗಳ ಮಗು ಸಾವು

ಮುಂದಿನ ಸುದ್ದಿ
Show comments