ಶರಣಾಗಲು ಶಾಸಕ ಹ್ಯಾರಿಸ್ ಪುತ್ರನ ನಾಟಕ!

Webdunia
ಸೋಮವಾರ, 19 ಫೆಬ್ರವರಿ 2018 (08:49 IST)
ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರನ ಬಂಧನ ಇದುವರೆಗೆ ಸಾಧ್ಯವಾಗದ ಹಿನ್ನಲೆಯಲ್ಲಿ ಪೊಲೀಸ್ ಆದಿಕಾರಿಗಳ ಎತ್ತಂಗಡಿ ಪ್ರಹಸನ ನಡೆದಿದೆ.
 

ನಿನ್ನೆ ರಾತ್ರಿ 8 ಗಂಟೆಯವರೆಗೆ ಮೊಹಮ್ಮದ್ ನಲಪಾಡ್ ಬಂಧನಕ್ಕೆ ಪೊಲೀಸರಿಗೆ ಗಡುವು ವಿಧಿಸಲಾಗಿತ್ತು. ಆದರೆ ಆತ ತಲೆಮರೆಸಿಕೊಂಡು ಇದುವರೆಗೆ ಪತ್ತೆಯಾಗಿಲ್ಲ ಎಂದೇ ಪೊಲೀಸರು ಹೇಳುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದೆ. ಇಂದು ಮಲಪಾಡ್ ನೇರವಾಗಿ ಪೊಲೀಸರಿಗೆ ಶರಣಾಗಬಹುದು ಎಂಬ ನಿರೀಕ್ಷೆಯಿದೆ. ಒಂದು ವೇಳೆ ಆತ ಇಂದು ಕೋರ್ಟ್ ಗೆ ಹಾಜರಾದರೆ ಜಾಮೀನಿನ ಮೇಲೆ ಬಿಡುಗಡೆಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಆರನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಏನ್ ಗೊತ್ತಾ

ಮಣಿಪಾಲದ ಹೋಟೆಲ್‌ನಲ್ಲಿ NSUI ಉಪಾಧ್ಯಕ್ಷರ ಮೇಲೆ ಹಲ್ಲೆ, 5ಅರೆಸ್ಟ್‌

2019ರ ಪುಲ್ವಾಮಾ ದಾಳಿಯ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಹುಲ್ ಗಾಂಧಿ

ಸುಳ್ಳು ಹೇಳುವುದು ರಾಹುಲ್ ಗಾಂಧಿಯವರು ನೀತಿ: ಅಮಿತ್ ಶಾ ಆಕ್ರೋಶ

ಮುಂದಿನ ಸುದ್ದಿ
Show comments