Webdunia - Bharat's app for daily news and videos

Install App

ನಂದಿನಿ ಹಾಲಿನ ದರ ಜನರಿಗೆ ಏನೂ ಹೊರೆಯಾಗಲ್ಲ ಬಿಡ್ರೀ..: ಶಾಸಕ ರಾಜು ಕಾಗೆ

Krishnaveni K
ಶುಕ್ರವಾರ, 28 ಮಾರ್ಚ್ 2025 (14:20 IST)
ಬೆಂಗಳೂರು: ರಾಜ್ಯ ಸರ್ಕಾರ ನಂದಿನಿ ಹಾಲಿನ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ರಾಜು ಕಾಗೆ, ದರ ಏರಿಕೆ ಏನೂ ಅಷ್ಟು ಹೊರೆಯಾಗಲ್ಲ ಎಂದಿದ್ದಾರೆ.

ನಿನ್ನೆಯಷ್ಟೇ ನಂದಿನಿ ಹಾಲು ಮತ್ತು ಮೊಸರಿನ ದರವನ್ನು ಪ್ರತೀ ಲೀಟರ್ ಗೆ 4 ರೂ.ಗಳಷ್ಟು ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ರೈತರಿಗೆ ಪ್ರೋತ್ಸಾಹ ಧನ ನೀಡುವ ನಿಟ್ಟಿನಿಂದ ಈ ಬೆಲೆ ಏರಿಕೆ ಅನಿವಾರ್ಯ ಎಂದಿತ್ತು.

ಈ ಬಗ್ಗೆ ಇಂದು ಮಾಧ್ಯಮಗಳು ರಾಜು ಕಾಗೆಯವರನ್ನು ಪ್ರಶ್ನೆ ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಅವರು ‘ಹಾಲಿನ ದರ ಹೆಚ್ಚೇನೂ ಹೊರೆಯಾಗಲ್ಲ. ಅಷ್ಟಕ್ಕೂ ನಾವು ಕಡಿಮೇನೇ ಏರಿಕೆ ಮಾಡಿದ್ದೇವೆ. ಇದೇ ನೂ ಜನರಿಗೆ ಹೊರೆಯಾಗಲ್ಲ’ ಎಂದಿದ್ದಾರೆ.

ಇನ್ನು, ನಾವು ಸಾಕಷ್ಟು ಜನಪರ ಯೋಜನೆಗಳನ್ನು ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆಯನ್ನು ಟೀಕಿಸುತ್ತಿದ್ದವರೇ ಬೇರೆ ರಾಜ್ಯಗಳಲ್ಲಿ ಅದನ್ನು ಕಾಪಿ ಮಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments