Publish Date: Fri, 15 Apr 2022 (17:46 IST)
Updated Date: Fri, 15 Apr 2022 (17:48 IST)
ಅಂಬೇಡ್ಕರ್ ಜಯಂತಿ ವೇಳೆ ತುರುವೇಕೆರೆ ಶಾಸಕರಾದ ಮಸಾಲ ಜಯರಾಂ ಕುಣಿದು ಕುಪ್ಪಳಿಸಿದ್ದಾರೆ. ಶಾಸಕರ ಸಖತ್ ಸ್ಟೆಪ್ಸ್ ಗೆ ಜನರು ಪುಲ್ ಖುಷ್ ಆಗಿದ್ದಾರೆ. ಅಂಬೇಡ್ಕರ್ ಜಯಂತಿ ಹಿನ್ನೆಲೆ ತುರುವೇಕೆರೆಯಲ್ಲಿ ಶಾಸಕರಾದ ಮಸಾಲ ಜಯರಾಂ ಅವರು ಅಂಬೇಡ್ಕರ್ ವೃತ್ತ ಉದ್ಘಾಟನೆ ಮಾಡಿದ್ರು. ಈ ವೇಳೆ ಕಾರ್ಯಕ್ರಮದಲ್ಲಿನ ತಮಟೆ ಸದ್ದುಗೆ ಶಾಸಕರು ಕುಣಿದು ಕುಪ್ಪಳಿಸಿದ್ದು ತುರುವೇಕೆರೆ ಜನರ ಸಂತಸಕ್ಕೆ ಕಾರಣವಾಗಿದೆ.