‘ಶಾಸಕ ಸೋಮಶೇಖರ್ ರೆಡ್ಡಿ ಬಂಧನ’

Webdunia
ಭಾನುವಾರ, 5 ಜನವರಿ 2020 (16:23 IST)

ಮುಸ್ಲಿಮರು ಹಾಗೂ ಕಾಂಗ್ರೆಸ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಳ್ಳಾರಿಯ ಶಾಸಕರಿಗೆ ಹೀಗಾಗಿದೆ.
 

ಶಾಸಕ ಸೋಮಶೇಖರ್ ರೆಡ್ಡಿಯವರು ಬಳ್ಳಾರಿಯಲ್ಲಿ ನಡೆದ ಸಮಾರಂಭವೊಂದರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧಿಸುವವರ ಬಗ್ಗೆ ಬಾಯಿಗೆ ಬಂದಂಗೆ ಮಾತನಾಡಿದ್ದರು.

ಶಾಸಕ ರೆಡ್ಡಿ ಹೇಳಿಕೆ ಖಂಡಿಸಿ ಬಳ್ಳಾರಿಯಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿದ್ರು. ಇದೀಗ ರಾಯಚೂರಿನಲ್ಲೂ ಪ್ರತಿಭಟನೆ ಮುಂದುವರಿದಿದೆ.

ಶಾಸಕ ಸೋಮಶೇಖರ್ ರೆಡ್ಡಿಯನ್ನು ಬಂಧನ ಮಾಡುವಂತೆ ಪ್ರತಿಭಟನಾಕಾರರು ಆಗ್ರಹ ಮಾಡಿದ್ದಾರೆ. ರೆಡ್ಡಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದು, ಅವರನ್ನು ಬಂಧಿಸಿ ಶಾಸಕತ್ವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹ ಮಾಡಿದ್ದಾರೆ ಪ್ರತಿಭಟನಾಕಾರರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಗಾಗಿದ್ದು ಹೇಗೆ... ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್ ಸಿಟ್ಟಿಗೆದ್ದಿರುವುದು ಯಾಕೆ

ಜಿಟಿ ದೇವೇಗೌಡ್ರ ಹೆಸರೇ ಎತ್ತಬೇಡಿ ನನ್ನ ಮುಂದೆ: ಗರಂ ಆದ ಕುಮಾರಸ್ವಾಮಿ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ

ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್‌ರವರ ರಕ್ತ: ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಮುಂದಿನ ಸುದ್ದಿ
Show comments