ಚರಂಡಿ ನೀರು ಮನೆಗೆ ನುಗ್ಗಿದ ಹಿನ್ನಲೆ; ಅಧಿಕಾರಿಗಳಿಗೆ ಶಾಸಕ ಸೋಮಶೇಖರ್ ರೆಡ್ಡಿ ಪುಲ್ ಕ್ಲಾಸ್

Webdunia
ಮಂಗಳವಾರ, 3 ಸೆಪ್ಟಂಬರ್ 2019 (11:48 IST)
ಬಳ್ಳಾರಿ : ಚರಂಡಿ ನೀರಿ ಮನೆಗೆ ನುಗ್ಗಿದ ಹಿನ್ನಲೆಯಲ್ಲಿ ಬಳ್ಳಾರಿ ಅಧಿಕಾರಿಗಳಿಗೆ ಶಾಸಕ ಸೋಮಸೇಖರ್ ರೆಡ್ಡಿ ಪುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.



ಬಳ್ಳಾರಿ ಗಣೇಶ್ ಕಾಲೋನಿಯಲ್ಲಿ ಚರಂಡಿ ನೀರು ನಿಂತು ಇಡಿ ಕಾಲೋನಿ ಜಲಾವೃತಗೊಂಡಿದೆ. ಈ ಹಿನ್ನಲೆಯಲ್ಲಿ ನಿವಾಸಿಗಳು ಮನೆಯಿಂದ ಹೊರಬಂದಿ ಬೀದಿಯಲ್ಲಿ ನಿಂತಿದ್ದಾರೆ. ಇದರಿಂದ ಕೆಂಡಾಮಂಡಲರಾದ ಶಾಸಕ ಸೋಮಶೇಖರ್ ರೆಡ್ಡಿ ಜಲಾವೃತವಾದ ಮನೆಯ ಕಟ್ಟೆಯ ಮೇಲೆ ಕುಳಿತು ಮಹಾನಗರ ಪಾಲಿಕೆ ಆಯುಕ್ತೆ ತುಷಾರ್ ಮಣಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

 

ನಗರದಲ್ಲಿ ಪದೇಪದೇ ಆಗ್ತಿರೋ ಯುಜಿಡಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಅಧಿಕಾರಿಗಳು ವಾಹನಗಳನ್ನು ತರಿಸಿ ಚರಂಡಿ ಕ್ಲೀನಿಂಗ್ ಕಾರ್ಯ ನಡೆಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡ್ಡಮತದಾನದ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರಿಗೆ ವರದಿ ಕೊಡ್ತೇವೆ: ವಿಜಯೇಂದ್ರ

ಟೆಲಿಗ್ರಾಂ ನಿಷೇಧ ತೆರವಾದ್ರೂ ಓಪನ್ ಮಾಡಲಾಗುತ್ತಿಲ್ಲವೇ.. ಏನು ಮಾಡಬೇಕು ಇಲ್ಲಿದೆ ವಿವರ

ವರ್ಷಗಳ ನಂತರ ಕಾಶ್ಮೀರದ ಸ್ವಗ್ರಾಮಕ್ಕೆ ಮರಳಿದ ಪಂಡಿತ್ ಮಹಿಳೆ ಮರದ ಮುಂದೆ ನಿಂತು ಕಣ್ಣೀರು Video

ಸಾಯಲು ಹೊರಟಿದ್ದವಳನ್ನು ಹೀರೋನಂತೆ ಕಾಪಾಡಿದ ಯುವಕ Video

ಬಿಡದಿ ಟೌನ್ ಶಿಪ್ ವಿರುದ್ಧ ಹೋರಾಟ: ಕುಮಾರಸ್ವಾಮಿ ಕಮ್ ಬ್ಯಾಕ್ ಗೆ ಪ್ರಮುಖ ಅಸ್ತ್ರ

ಮುಂದಿನ ಸುದ್ದಿ
Show comments