Webdunia - Bharat's app for daily news and videos

Install App

ನನ್ನ ಹತ್ಯೆಗೆ ಕಂಪ್ಲಿ ಶಾಸಕ ಸುರೇಶ ಬಾಬು ಸುಪಾರಿ: ಟಪಾಲ್ ಗಣೇಶ್

Webdunia
ಮಂಗಳವಾರ, 22 ಆಗಸ್ಟ್ 2017 (13:16 IST)
ನನ್ನ ಹತ್ಯೆಗೆ ಕಂಪ್ಲಿ ಶಾಸಕ ಸುರೇಶ ಬಾಬು ಸುಪಾರಿ ನೀಡಿದ್ದಾರೆ ಎಂದು ಉದ್ಯಮಿ ಟಪಾಲ್ ಗಣೇಶ್ ಆರೋಪಿಸಿದ್ದಾರೆ.
 
ಶಾಸಕ ಸುರೇಶ್ ಬಾಬು ಕಡೆಯವರೇ ನನ್ನ ಹತ್ಯೆಗೆ ಸುಪಾರಿ ನೀಡಿದ್ದರ ಬಗ್ಗೆ ಮಾಹಿತಿ ನೀಡಿದ್ದಾರೆ. ಗಣಿಗಾರಿಕೆ ಕುರಿತಂತೆ ನನ್ನ ವಿರುದ್ಧ ಶಾಸಕ ಸುರೇಶ್ ದ್ವೇಷ ಸಾಧಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
 
ಕಳೆದ 2009ರಲ್ಲೂ ನನ್ನ ಮೇಲೆ ಹತ್ಯೆಯ ಯತ್ನ ನಡೆದಿದೆ. ಸರಕಾರ ಪ್ರಕರಣವನ್ನು ಕೂಡಲೇ ತನಿಖೆಗೆ ವಹಿಸಬೇಕು. ತನಿಖೆಗೆ ವಹಿಸಿದರೆ ಶಾಸಕ ಸುರೇಶ್ ಬಾಬು ಜೈಲು ಸೇರುವುದು ಖಚಿತ ಎಂದರು.
 
10 ದಿನ ಮನೆಯಿಂದ ಹೊರಹೋಗದಂತೆ ಶಾಸಕ ಸುರೇಶ್ ಬಾಬು ಕಡೆಯವರೇ ಸೂಚನೆ ನೀಡಿದ್ದಾರೆ. ರಾಜ್ಯ ಸರಕಾರ ಕೂಡಲೇ ನನಗೆ ರಕ್ಷಣೆ ನೀಡಬೇಕು ಎಂದು ಉದ್ಯಮಿ ಟಪಾಲ್ ಗಣೇಶ್ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments