Webdunia - Bharat's app for daily news and videos

Install App

ಆ ಶಾಸಕ ಭೇಟಿ ನೀಡಿದ್ದೆಲ್ಲಿ ಗೊತ್ತಾ?

Webdunia
ಬುಧವಾರ, 26 ಡಿಸೆಂಬರ್ 2018 (15:48 IST)
ಕಳೆದ ಮೂರು ದಿನಗಳ ಹಿಂದೆ ನಡೆದ ಭೀಕರ ಅಪಘಾತದಲ್ಲಿ ಮೃತ ಪಟ್ಟವರ ಮನೆಗಳಿಗೆ ಔರಾದ್ ಶಾಸಕ ಭೇಟಿ ನೀಡಿದರು.
ಶಾಸಕ ಪ್ರಭು ಚೌಹಾಣ್ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು.

ಬೀದರ್ ನಾಂದೇಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಬೋರಾಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಅಂಗಡಿಗಳಿಗೆ ನುಗ್ಗಿದ್ದು, ಸ್ಥಳದಲ್ಲಿ ಇದ್ದ ನಾಲ್ವರು ಅಮಾಯಕರು ಸಾವನ್ನಪ್ಪಿದ್ದರು.

ಬೋರಾಳ್ ಗ್ರಾಮದ ನಿವಾಸಿ ಧನರಾಜ್, ಸಂಜುಕುಮಾರ್, ಕಪ್ಪೆಕೆರೆ ರಮೇಶ್ ನಿವಾಸಿ ಸೇರಿದಂತೆ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತರ ಕುಟುಂಬಗಳಿಗೆ ಔರಾದ್ ಶಾಸಕ ಪ್ರಭು ಚೌಹಾಣ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿ, ಮೃತರ ಕುಟುಂಬಕ್ಕೆ ತಲಾ 10 ಸಾವಿರ ನೀಡಿ, ಸರ್ಕಾರದ ಸೌಲಭ್ಯಗಳು ಒದಗಿಸುವುದಾಗಿ ಭರವಸೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments