Webdunia - Bharat's app for daily news and videos

Install App

ಮೃತಪಟ್ಟ ನೌಕರನ ಮೊಬೈಲ್ ಬಳಕೆ..!

Webdunia
ಸೋಮವಾರ, 25 ಏಪ್ರಿಲ್ 2022 (18:15 IST)
545 PSI ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ವಿಚಾರಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ..ಪ್ರಕರಣದ ಕಿಂಗ್​​ಪಿನ್ ಆಗಿರುವ ರುದ್ರಗೌಡ ಪಾಟೀಲ್​​​ ಕೊವಿಡ್​​ನಿಂದ ಮೃತಪಟ್ಟ ನೌಕರ ಲಕ್ಷ್ಮೀ ಪುತ್ರ ಎಂಬುವರ ಮೊಬೈಲ್ ಬಳಸಿದ್ದಾನೆ..ಜೊತೆಗೆ ತನ್ನ ಬಳಿಯೇ ಮೊಬೈಲ್ ಇಟ್ಟುಕೊಂಡಿದ್ದ ರುದ್ರಗೌಡ, ಅದೇ ಮೊಬೈಲ್ನಿಂದ ನೇಮಕಾತಿಯಲ್ಲಿ ಅಕ್ರಮವೆಸಗಿದ್ದಾನೆ.. ಆರೋಪಿಗಳು ನೇಮಕಾತಿ ಅಕ್ರಮಕ್ಕೆ ಬೇರೆಯವರ ಮೊಬೈಲ್ ಬಳಸಿದ್ದಾರೆ. ತಮ್ಮ ಮೊಬೈಲ್ ಬಳಸಿದರೆ ಸಿಕ್ಕಿ ಹಾಕಿಕೊಳ್ಳುತ್ತೇವೆ ಅಂತ ಬೇರೆಯವರ ನಂಬರ್ ಬಳಸಿದ್ದಾರೆ..ಡೀಲ್ ಮಾಡುವಾಗಲೇ ಬೇರೆಯವರ ಹೆಸರಲ್ಲಿ ಇರುವ ಸಿಮ್ ತರಬೇಕು ಅಂತ ಕಿಂಗ್​​​ಪಿನ್​​​ಗಳು ಹೇಳುತ್ತಿದ್ದರು..ಇದಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಮತ್ತಷ್ಟು ತೀವ್ರಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments