ದಶಪಥ ರಸ್ತೆ ಕಾಮಗಾರಿಗೆ ಟ್ವೀಟ್ ಮೂಲಕ ಮೋದಿ ಮೆಚ್ಚುಗೆ

Webdunia
ಭಾನುವಾರ, 12 ಫೆಬ್ರವರಿ 2023 (09:56 IST)
ಬೆಂಗಳೂರು : ಚುನಾವಣೆ ಸಮೀಪ ಬಿಜೆಪಿಯಿಂದ ಕರ್ನಾಟಕ ಅಭಿವೃದ್ಧಿ ಮಂತ್ರ ಪಠಿಸಲಾಗುತ್ತಿದೆ. ಮೈಸೂರು- ಬೆಂಗಳೂರು ದಶಪಥ ರಸ್ತೆ ಕಾಮಗಾರಿಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಿಎಂ ಬೊಮ್ಮಾಯಿ ಪೋಸ್ಟ್ ಮಾಡಿದ್ದ ಟ್ವೀಟ್ ರೀ ಟ್ವೀಟ್ ಮಾಡಿ ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಶನಿವಾರ) ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್ಪ್ರೆಸ್ ಹಾಗೂ ಮೈಸೂರು – ಬೆಂಗಳೂರು ದಶಪಥ ರಸ್ತೆಯ ವೀಡಿಯೋಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಮೆಚ್ಚಿ ಪ್ರತಿಕ್ರಿಯೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ಸಿಯಾ ಗೋಯಲ್ ಕುರಿತ ಶಾಕಿಂಗ್ ಸಿಸಿಟಿವಿ ದೃಶ್ಯ ಇಲ್ಲಿದೆ Video

ಕೇಂದ್ರ ಚುನಾವಣೆ ಆಯೋಗ ಎಸ್ಐಆರ್ ಮಾಡುವಾಗ ರಾಜ್ಯ ಆಯೋಗದಿಂದ ಪ್ರತ್ಯೇಕ ಯಾಕೆ: ಛಲವಾದಿ ನಾರಾಯಣಸ್ವಾಮಿ

ಮನೆಯ ಮಹಡಿಯಿಂದ ಐಸ್ ಕ್ರೀಂಗಾಗಿ ಬಾಗಿದ ವ್ಯಕ್ತಿ: ನಂತರ ನಡೆದ ಈ ಆಘಾತಕಾರಿ ಘಟನೆಯ ವಿಡಿಯೋ ನೋಡಿ

ಸರ್ಕಾರಿ ಬಸ್ ನಲ್ಲಿ ಸಾಮಾನ್ಯರಂತೇ ಸಂಚಾರ ಮಾಡಿದ ಸಿಎಂ ವಿಜಯ್ Video

ಆರು ಮದುವೆಯಾಗಿ ಗಂಡನ ಕಿರುಕುಳ ಎಂದು ದುಡ್ಡು ಪಡೆದ ಯುವತಿ ಏಳನೇ ಬಾರಿ ಕೋರ್ಟ್ ಗೆ ಬಂದಾಗ ಜಡ್ಜ್ ಏನು ಹೇಳಿದ್ರು ನೋಡಿ Video

ಮುಂದಿನ ಸುದ್ದಿ
Show comments