ಯಡಿಯೂರಪ್ಪ ಕಣ್ಣೀರಿಗೆ ಮೋದಿ ಉತ್ತರ ಕೊಡಲಿ : ಶಿವಕುಮಾರ್

Webdunia
ಮಂಗಳವಾರ, 28 ಫೆಬ್ರವರಿ 2023 (18:27 IST)
ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪಗೆ ಬಿಜೆಪಿ ಕೇಂದ್ರ ನಾಯಕರು ಕೊಟ್ಟ ನೋವಿನ ಬಗ್ಗೆ ಪ್ರಧಾನಿ ಮೋದಿ ಅವರು ಮಾತಾಡಬೇಕು ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದರು.
 
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಮೋದಿ ಅವರು ಬಿಎಸ್ವೈರನ್ನ ಹಾಡಿ ಹೊಗಳಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಎಸ್ವೈಗೆ ಈಗ ತೋರಿದ ನಮ್ರತೆ ಇಷ್ಟು ದಿನ ಎಲ್ಲಿ ಹೋಗಿತ್ತು? ಅವರ ಕಣ್ಣಲ್ಲಿ ನೀರು ಹಾಕಿಸಿ ಅಧಿಕಾರದಿಂದ ಕೆಳಗೆ ಇಳಿಸಿದ್ದು ಯಾಕೆ? ಎಂಬುದರ ಬಗ್ಗೆ ಪ್ರಧಾನಿಗಳು ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದರು.

ಮೋದಿ ಈ ದೇಶದ ಪ್ರಧಾನಿ, ನಾವು ಅವರನ್ನ ಗೌರವಿಸುತ್ತೇವೆ. ಆದರೆ ಬಿಜೆಪಿಯಲ್ಲಿ ಬಿಎಸ್ವೈ ಅವರಿಗೆ ಕೊಟ್ಟ ನೋವು, ವಿಧಾನಸೌಧದಿಂದ ರಾಜ್ಯಪಾಲರ ಮನೆವರೆಗೂ ಕಣ್ಣೀರು ಹಾಕಿಕೊಂಡೇ ಹೋಗಿ ರಾಜೀನಾಮೆ ನೀಡಿದ್ರಲ್ಲ, ಆ ಬಗ್ಗೆ ಮೋದಿ ಅವರು ಮಾತನಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಇದೆಂಥಾ ಅಸಹ್ಯ.. ಸ್ವೀಟ್ ಖರೀದಿ ಮಾಡುವವರು ಈ ವಿಡಿಯೋ ತಪ್ಪದೇ ನೋಡಿ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಮುಂದಿನ ಸುದ್ದಿ
Show comments