ಮೋದಿ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆ : ಸುಧಾಕರ್

Webdunia
ಮಂಗಳವಾರ, 28 ಫೆಬ್ರವರಿ 2023 (10:50 IST)
ಚಿಕ್ಕಬಳ್ಳಾಪುರ : ಮಾ.17ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ 1.5 ಕೋಟಿ ಕಾರ್ಡುಗಳ ವಿತರಣೆ ಮಾಡುವ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಲಿದ್ದು,
 
ಇದರ ಜೊತೆಗೆ ವೈದ್ಯಕೀಯ ಕಾಲೇಜು ಉದ್ಘಾಟನೆ ಮತ್ತು 22 ಸಾವಿರ ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಸಚಿವ ಕೆ. ಸುಧಾಕರ್ ಹೇಳಿದರು.

ಮಂಚೇನಹಳ್ಳಿ ತಾಲೂಕಿನ ಹಳೇಹಳ್ಳಿಯಲ್ಲಿ ಸೋಮವಾರ ಆಯೋಜಿಸಿದ್ದ ಗ್ರಾಮಸಭೆಯಲ್ಲಿ ಮಾತನಾಡಿದ ಅವರು, ನೂತನ ತಾಲೂಕು ಮಂಚೇನಹಳ್ಳಿ ಒಂದರಲ್ಲಿಯೇ 5 ಸಾವಿರ ನಿವೇಶನ ನೀಡುತ್ತಿದ್ದು, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 22 ಸಾವಿರ ನಿವೇಶನಗಳನ್ನು ಬಡವರಿಗೆ ವಿತರಿಸಲು ಮಾ.17 ರಂದು ಪ್ರಧಾನಿ ನರೇಂದ್ರಮೋದಿ ಅವರು ಆಗಮಿಸಲಿದ್ದಾರೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕುಟುಂಬ ಕಲಹಕ್ಕೆ 2 ತಿಂಗಳ ಹಸಿಗೂಸಿನ ಕಾಲು ಮುರಿದ ಕ್ರೂರಿ ಅತ್ತೆ: ಸಿಸಿಟಿವಿಯಲ್ಲಿ ರಹಸ್ಯ ಬಯಲು Video

ಕಂಡಕ್ಟರ್ ಬ್ಯಾಗ್ ನ್ನೇ ಎಗರಿಸಿದ ಮಹಿಳೆ: ದಮ್ಮಯ್ಯ ಎಂದರೂ ಬಿಡದ ಬಿಎಂಟಿಸಿ ಚಾಲಕ Video

ರೀಲ್ಸ್ ಗಾಗಿ ಬೀಚ್ ನಲ್ಲಿ ಈಜಲು ಹೋಗಿ ಪ್ರಬಲ ಅಲೆಗಳ ನಡುವೆ ಸಿಲುಕಿಕೊಂಡ ಭೂಪ: ಬದುಕಿದ್ದೇ ಹೆಚ್ಚು Video

ಶಾಲೆ ತರಗತಿಯಲ್ಲೇ ಶಿಕ್ಷಕ-ಶಿಕ್ಷಕಿ ಸರಸ: ಶಾಲಾ ಕೊಠಡಿಯ ಲೀಲೆ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments