Webdunia - Bharat's app for daily news and videos

Install App

ವಿದ್ವತ್ ಮೇಲೆ ಹಲ್ಲೆ ನಡೆಸಿದ ಮೊಹಮ್ಮದ್ ನಲಪಾಡ್ ಎಲ್ಲಿದ್ದಾನೆ ಗೊತ್ತೇ?!

Webdunia
ಗುರುವಾರ, 5 ಏಪ್ರಿಲ್ 2018 (11:34 IST)
ಬೆಂಗಳೂರು: ಚುನಾವಣೆ ಭರಾಟೆಯಲ್ಲಿ ವಿದ್ವತ್ ಮೇಲಿನ ಹಲ್ಲೆ ಕೇಸ್ ಜನ ಮಾನಸದಿಂದ ಅಳಿಸಿಹೋಗುತ್ತಿದೆ. ಅಷ್ಟಕ್ಕೂ ಆರೋಪಿ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಕತೆ ಈಗ ಏನಾಗಿದೆ ಗೊತ್ತೇ?

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಆತನ ಸಹಚರರಿಗೆ ವಿಧಿಸಿದ್ದ ನ್ಯಾಯಾಂಗ ಬಂಧನ ಅವಧಿ ಏಪ್ರಿಲ್ 17 ರವರೆಗೆ ವಿಸ್ತರಿಸಲಾಗಿದೆ. ನಿನ್ನೆ ಇವರ ನ್ಯಾಯಾಂಗ ಬಂಧನ ಅವಧಿ ಮುಗಿದಿತ್ತು. ವಿಚಾರಣೆ ನಡೆಸಿದ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದೆ.

ಫೆಬ್ರವರಿ 18 ರಂದು ಖಾಸಗಿ ರೆಸ್ಟೋರೆಂಟ್ ನಲ್ಲಿ ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಮೊಹಮ್ಮದ್ ನಲಪಾಡ್ ಮತ್ತು ಸ್ನೇಹಿತರು ಕ್ಷುಲ್ಲುಕ ಕಾರಣಕ್ಕೆ ಜಗಳ ತೆಗೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ನಡುವೆ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರೂ ಅದು ತಿರಸ್ಕೃತಗೊಂಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿಸಿದ ಬಿಗಿಭದ್ರತೆ, ಹಗಲು, ರಾತ್ರಿ ನಿಗಾ, ಕಾರಣ ಏನ್‌ ಗೊತ್ತಾ

‘ಬಳ್ಳಾರಿ ಚಲೋ’ ಮೊದಲ ಹಂತದ ಹೋರಾಟಕ್ಕೆ ನಾಳೆ ತೆರೆ; ಜನಪರ ಹೋರಾಟ ನಿರಂತರ

51 ಜನರ ಬದುಕಿಗೆ ಸರ್ಕಾರದ ನೆರವಿನ ʻಹಸ್ತʼ: ಡಿಕೆ ಶಿವಕುಮಾರ್

ಮಾಧ್ಯಮಗಳಲ್ಲಿ ಪ್ರಚಾರ ನೀಡುವ ಬದಲು ಅದೇ ಹಣದಲ್ಲಿ ತಾಯಂದಿರಿಗೆ ಗೃಹಲಕ್ಷ್ಮಿ ಬಾಕಿ ಕೊಡಬಹುದಿತ್ತಲ್ವ: ಸಿಟಿ ರವಿ

ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ: ನಾಳೆ ಗುಡ್ ನ್ಯೂಸ್ ಗ್ಯಾರಂಟಿ

ಮುಂದಿನ ಸುದ್ದಿ
Show comments