Webdunia - Bharat's app for daily news and videos

Install App

ಮೋಹನ್​ ಕೃಷ್ಣ ಚಿತ್ತ JDSನತ್ತ

Webdunia
ಶನಿವಾರ, 15 ಏಪ್ರಿಲ್ 2023 (16:22 IST)
ಕೋಲಾರದ ಕೆಜಿಎಫ್​ನ ಬಿಜೆಪಿಯಲ್ಲಿ ಬಂಡಾಯ ಸ್ಫೋಟಗೊಂಡಿದೆ.. KGFನ ಬಿಜೆಪಿ ಟಿಕೆಟ್​​ ಅಶ್ವಿನಿ ಸಂಪಂಗಿಗೆ ದೊರೆತಿದ್ದು, ಟಿಕೆಟ್​ ವಂಚಿತ ಮೋಹನ್ ಕೃಷ್ಣ ತೀವ್ರ ಆಕ್ರೋಶ ಹೊರಹಾಕಿದ್ದಾರೆ.. ಒಂದು ಬಾರಿ ಸೋತಿರುವ ಅಶ್ವಿನಿಗೆ ಮತ್ತೊಂದು ಸಲ ಬಿಜೆಪಿ ಟಿಕೆಟ್ ನೀಡಲಾಗಿದ್ದು, ಟಿಕೆಟ್​ ಆಕಾಂಕ್ಷಿಗಳಲ್ಲಿ ಆಕ್ರೋಶ ಸ್ಫೋಟಕ್ಕೆ ಕಾರಣವಾಗಿದೆ. ಸಂಸದ ಎಸ್.ಮುನಿಸ್ವಾಮಿ ಚಿತಾವಣೆಯಿಂದ ಟಿಕೆಟ್ ಕೈ ತಪ್ಪಿಸಲಾಗಿದೆ ಎಂದು ಟಿಕೆಟ್​ ಆಕಾಂಕ್ಷಿಗಳು ಆರೋಪಿಸಿದ್ದು, ಕಾಂಗ್ರೆಸ್​​ಗೆ ಪರೋಕ್ಷವಾಗಿ ನೆರವಾಗಲು ಅಶ್ವಿನಿಗೆ ಮತ್ತೊಂದು ಸಲ ಟಿಕೆಟ್ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಇನ್ನು ಮೋಹನ್ ಕೃಷ್ಣ ಚಿತ್ತ JDSನತ್ತ ಹೊರಳಿದ್ದು, ಸ್ಥಳೀಯ ಮುಖಂಡ ಮುನಿರತ್ನಂನಾಯ್ಡು ಜೊತೆ ಜೆಡಿಎಸ್ ವರಿಷ್ಠರ ಭೇಟಿಗೆ ಮೋಹನ್ ಕೃಷ್ಣ ನಿರ್ಧಾರ ಮಾಡಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ತಾಕತ್ ಪ್ರಶ್ನೆ ಮಾಡ್ತೀಯಾ, ದಮ್ ಇದ್ರೆ ಬಾ..: ನಾಗೇಂದ್ರಗೆ ಜನಾರ್ಧನ ರೆಡ್ಡಿ ಸವಾಲು

ರೋಗಿಗಳು ಕಾಯುತ್ತಿದ್ದರೆ, ಒಳಗೆ ಮದರಂಗಿ ಹಾಕುವಲ್ಲಿ ಬ್ಯುಸಿಯಾದ ಆಸ್ಪತ್ರೆ ಸಿಬ್ಬಂದಿ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಜಲಪಾತದಲ್ಲಿ ರೊಮ್ಯಾಂಟಿಕ್ ಆಗಿ ಗರ್ಲ್ ಫ್ರೆಂಡ್ ಗೆ ಪ್ರಪೋಸ್ ಮಾಡಿದ ಬೆನ್ನಲ್ಲೇ ನಡೆಯಿತು ದುರಂತ: Video

ಮಾಡೋದೆಲ್ಲಾ ಮಾಡಿ ದಲಿತ ಕಾರ್ಡ್ ಬಳಸಿ ಪ್ರಕರಣ ಮುಚ್ಚಿ ಹಾಕಲು ನೋಡೋದು: ನಾಗೇಂದ್ರ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಮುಂದಿನ ಸುದ್ದಿ
Show comments