Webdunia - Bharat's app for daily news and videos

Install App

ಪ್ರಕಾಶ್ ರೈಗೆ ಕಾಸು ಮುಖ್ಯ : ಸಂಸದ ಪ್ರತಾಪ್ ಸಿಂಹ

Webdunia
ಸೋಮವಾರ, 4 ಜೂನ್ 2018 (19:48 IST)
ಕಾಲಾ ಚಿತ್ರಕ್ಕೂ ಕಾವೇರಿಗೂ ಸಂಬಂಧವಿಲ್ಲ ಎಂದು ಹೇಳುವ ಮೂಲಕ ಬಹುಭಾಷ ನಟ ಪ್ರಕಾಶ್ ರೈ ಮತ್ತೊಮ್ಮೆ ಕರ್ನಾಟಕ ಪಾಲಿಗೆ ಖಳ ನಾಯಕ ಎಂಬುದನ್ನ ಸಾಬೀತು ಮಾಡಿದ್ದಾರೆ. ಈ ನಟನಿಗೆ ಕಾಸು ಮುಖ್ಯವಾಗಿ ಎಂಬುದನ್ನ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಪ್ರಕಾಶ್ ರೈ ಟ್ವೀಟ್ ಗೆ ಕಿಡಿ ಕಾರಿದ್ದಾರೆ.
ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ರಜನಿಕಾಂತ್ ಅವರ ಕಾಲಾ ಚಿತ್ರವನ್ನ ಕರ್ನಾಟಕದಲ್ಲಿ  ನಿಷೇಧ ಮಾಡಿರುವುದಕ್ಕೆ ಬಹುಭಾಷ ನಟ ಪ್ರಕಾಶ್ ರೈ ಟ್ವಿಟರ್ನಲ್ಲಿ  ಕಾಲಾ ಚಿತ್ರಕ್ಕೂ  ಕಾವೇರಿ ವಿಚಾರಕ್ಕೂ ಸಂಭಂದವಿಲ್ಲವೆಂದು ಟ್ವೀಟ್ ಮಾಡಿದರು.
 
 ಈ ಬಗ್ಗೆ ಖಾರವಾಗಿಯೇ ಪ್ರತಿಕ್ರಿಯಸಿದ ಸಂಸದ ಪ್ರತಾಪ್, ರಜನಿಕಾಂತ್ ಅವರನ್ನ ನಾವೆಲ್ಲರೂ ಇಷ್ಟಪಟ್ಟಿದ್ದೇವೆ. ಆದರೆ ಈ ಹಿಂದೆ ಕಾವೇರಿ ವಿಚಾರವಾಗಿ ಕೊಟ್ಟಂತಹ ಹೇಳಿಕೆ ಬಹಳ ನೋವನ್ನ ಕೊಟ್ಟದೆ. ಹೀಗಾಗಿ ಕನ್ನಡ ಪರ ಸಂಘಟನೆಗಳು ಸಹಜವಾಗಿ ಅವರ ಚಿತ್ರ ಬಿಡುಗಡೆಗೆ ತೀರ್ವ ವಿರೋಧ ವ್ಯಕ್ತ ಪಡಿಸಿದ್ದಾರೆ. 
 
ಬಹುಭಾಷ ನಟ ಪ್ರಕಾಶ ರೈ ರಜನಿಕಾಂತ್ ಅವರಿಗೆ ಸಲಹೆಯನ್ನ ಕೊಡುವುದರ ಬದಲು ಕಾವೇರಿಗೂ ಕಾಲಾ ಚಿತ್ರಕ್ಕೂ ಸಂಬಂಧವಿದಲ್ಲ ಎಂದು ಹೇಳುವ ಮೂಲಕ ಪ್ರಕಾಶ್ ರೈ ಕರ್ನಾಟಕದ ಪಾಲಿಗೆ ಖಳನಾಯಕ ಎಂಬುದನ್ನ ಸಾಭೀತು ಮಾಡಿದ್ದಾರೆಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments