ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಹಣ ವಶ

Webdunia
ಬುಧವಾರ, 13 ಮಾರ್ಚ್ 2019 (15:48 IST)
ಚುನಾವಣೆಗೆ ದಿನಗಣನೆ ಆರಂಭಗೊಂಡ ಬೆನ್ನಲ್ಲೇ ಅಧಿಕಾರಿಗಳು ನೀತಿ ಸಂಹಿತೆ ಪಾಲಿಸುತ್ತಿದ್ದು, ತಪಾಸಣೆ ಬಿಗಿಗೊಳಿಸಿದ್ದಾರೆ. ಇದರಿಂದಾಗಿ ಅಕ್ರಮವಾಗಿ ಹಣ ಸಾಗಾಟ ಮಾಡುತ್ತಿದ್ದವರು ಸಿಕ್ಕಿ ಹಾಕಿಕೊಂಡಿದ್ದಾರೆ.

ದಾಖಲೆಗಳಿಲ್ಲದೆ ಜೀಪಿನಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ನಗದನ್ನು ಕಾರ್ಕಳ ಪೊಲೀಸರು ರಾತ್ರಿ ಮಾಳ ಚೆಕ್ ಪೊಸ್ಟ್ ನಲ್ಲಿ ವಶಪಡಿಸಿಕೊಂಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸರು ಮಾಳ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಮಾಡುತ್ತಿದ್ದ ವೇಳೆ ಜೀಪಿನಲ್ಲಿ ದಾಖಲೆ ಇಲ್ಲದ 1,50,000 ರೂ. ನಗದು ಪತ್ತೆಯಾಗಿದೆ.

ಇದು ಕಾರಿನಲ್ಲಿದ್ದ ಬಾಲಕೃಷ್ಣ ಮತ್ತು ಸೈಯದ್ ಮುಹಿನುಲ್ಲಾ ಎಂಬುವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಈ ಹಣವನ್ನು ಪೊಲೀಸರು ಕಾರ್ಕಳ ತಹಶೀಲ್ದಾರ್ ಅವರಿಗೆ ಹಸ್ತಾಂತರಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಾಜ್ಯದ ಸರ್ಕಾರಿ ಶಾಲೆಗಳ ಕಾಯಕಲ್ಪಕ್ಕೆ 8 ಗ್ಯಾರಂಟಿಗಳನ್ನು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಗ್ಯಾಂಗ್ಟಕ್ ನಲ್ಲಿ ಮಕ್ಕಳೊಂದಿಗೆ ಫುಟ್ಬಾಲ್ ಆಡಿದ ಪ್ರಧಾನಿ ಮೋದಿ Video

ಸಹೋದರಿ ತೀರಿಕೊಂಡಿದ್ದಾಳೆಂದರೂ ನಂಬದ ಬ್ಯಾಂಕ್ ಸಿಬ್ಬಂದಿ: ಅಸ್ಥಿಪಂಜರವನ್ನೇ ಹೊತ್ತು ಬ್ಯಾಂಕ್ ಗೆ ತಂದ ವ್ಯಕ್ತಿ Video

ಸಿಎಂ ಬದಲಾವಣೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಬಳಿಕ ಸಿಎಂ ಸಿದ್ದರಾಮಯ್ಯ ಬಣದಿಂದ ಮಹತ್ವದ ಹೆಜ್ಜೆ

ಮುಂದಿನ ಸುದ್ದಿ
Show comments