ಚುನಾವಣೆ ಸಮಯದಲ್ಲಿ ರೌಡಿಗಳ‌ ಮೇಲೆ ನಿಗಾ

Webdunia
ಗುರುವಾರ, 30 ಮಾರ್ಚ್ 2023 (17:17 IST)
ಚುನಾವಣೆ ಸಮಯದಲ್ಲಿ ರೌಡಿಗಳ‌ ಮೇಲೆ ನಿಗಾ ವಹಿಸೋದು, ರೌಡಿಗಳ ಮೇಲೆ 110 ಹಾಕಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗದಂತೆ ಬಾಂಡ್ ಓವರ್ ನ ಪೊಲೀಸ್ರು ಮಾಡುತ್ತಲೇ ಬರ್ತಿದ್ದಾರೆ. 
 
ಸದ್ಯ ಇತ್ತಿಚೇಗೆ ಸಾಕಷ್ಟು ಸದ್ದು ಮಾಡಿದ್ದ ಬೆಂಗಳೂರಿನ ನಟೋರಿಯಸ್ ರೌಡಿ ಶೀಟರ್ ನಾಗರಾಜ @ ವಿಲ್ಸನ್ ಗಾರ್ಡನ್ ನಾಗನನ್ನ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ನಿಂಬರಗಿ ಗಡಿಪಾರು ಮಾಡಿದ್ದಾರೆ. ಇಂದು ನಾಗನನ್ನ ಪಶ್ಚಿಮ ವಿಭಾಗ ಪೊಲೀಸ್ರು  ಗಡಿಗೆ ಕರೆದೋಯ್ದು  ಕಾನೂನು ಪ್ರಕ್ರಿಯೆ ಮುಗಿಸಿ ಗಡಿಪಾರು ಮಾಡಿದಗದಾರೆ. ಇನ್ನೂ ಒಂದು ನಗರಕ್ಕೆ ನಾಗನ ಎಂಟ್ರಿ ಗೆ ಬಂದ್ ಆಗಲಿದ್ದು ಚುನಾವಣೆ ನಂತರವೂ ನಾಗ ಸಿಟಿಗೆ ಎಂಟ್ರಿ ಕೊಡುವಂತಿಲ್ಲ. ಹಾಗೇನಾದ್ರೂ ಸಿಟಿಗೆ ಎಂಟ್ರಿ ಕೊಡಬೇಕಾದರೆ ನಾಗ ಸೂಕ್ತ ಕಾರಣ ನೀಡಿ ಪೊಲೀಸ್ರಿಗೆ ಮಾಹಿತಿ ನೀಡಿ ಸಿಟಿಗೆ ಎಂಟ್ರಿ ಕೊಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಕಾಕ್ರೋಚ್ ಪಕ್ಷದ ಎಕ್ಸ್‌ ಖಾತೆ ಮರುಸ್ಥಾಪನೆಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಅಭಿಜೀತ್ ದಿಪ್ಕೆಗೆ ಹಿನ್ನಡೆ

ಮುಂದಿನ ಸುದ್ದಿ
Show comments